Wednesday, December 3, 2025

rakshitha

ಗಿಲ್ಲಿ ಬೆನ್ನಿಗೆ ಚೂರಿ ಹಾಕಿದ್ರೂ… ವಂಶದ ಕುಡಿಗೆ ಬುದ್ಧಿ ಭೋದನೆ

ಕನ್ನಡ ಬಿಗ್‌ಬಾಸ್ 12 ಈಗ 9ನೇ ವಾರಕ್ಕೆ ಬಂದಿದ್ದು, ಸ್ಪರ್ಧಿಗಳಲ್ಲಿ ಹೊಸ ಹೊಸ ಡ್ರಾಮಾ ಶುರುವಾಗಿದೆ. ಪ್ರತಿೊಬ್ಬರೂ ಈಗ ಟ್ರೋಫಿ ಕಡೆ ಕಣ್ಣು ಹಾಕಿದ್ದಾರೆ, ಅದಕ್ಕೆ ತಕ್ಕಂತೆ ಆಟವೂ ಬದಲಾಗ್ತಿದೆ. ಜೊತೆಯಾಗಿದ್ದವರ ಮಧ್ಯೆ ಕೂಡ ಈಗ ಮನಸ್ತಾಪಗಳು ಸ್ಪಷ್ಟವಾಗಿ ಕಾಣಿಸುತ್ತಿವೆ. ಈ ವಾರದ ನಾಮಿನೇಷನ್ ಟಾಸ್ಕ್ ಅಲ್ವಾ—ಬೆನ್ನಿಗೆ ಅರ್ಧ ವೃತ್ತದ ಹಲಗೆ ಕಟ್ಟಿರುವುದು, ಅದಕ್ಕೆ ಚೂರಿ...

Sandalwood News: ಆರೋಗ್ಯ ಸಮಸ್ಯೆ ಇದೆ. ಈ ಬಾರಿ ಹುಟ್ಟುಹಬ್ಬ ಆಚರಿಸಲ್ಲ: ನಟ ದರ್ಶನ್

Sandalwood News: ಸ್ಯಾಂಡಲ್‌್ವುಡ್ ನಟ ದರ್ಶನ್ ತೂಗುದೀಪ್ ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದ ಹೊರಬಂದ ಬಳಿಕ, ಮೊದಲ ಬಾರಿ ವೀಡಿಯೋ ಮಾಡಿ, ಸಾಕಷ್ಟು ಮಾತನಾಡಿದ್ದಾರೆ. ಎಲ್ಲಾ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ನಮಸ್ಕಾರ ಹೇಳಲಾ ಇಲ್ಲಾ ಥ್ಯಾಂಕ್ಸ್ ಹೇಳಲಾ,..? ಏನೇ ಪದ ಬಳಸಿದರೂ ಅದು ಕಡಿಮೆಯೇ. ಯಾಕಂದ್ರೆ ನೀವು ತೋರಿಸಿುವ ಪ್ರೀತಿ ಅಂಥದ್ದು. ಈ ವೀಡಿಯೋ ಮಾಡಲು...

ದರ್ಶನ್, ಅಪ್ಪು, ಶಿವಣ್ಣ ,ಸುದೀಪ್ ಸ್ಟೈಲ್ ನಲ್ಲಿ ರಚಿತಾರಾಮ್.

www.karnatakatv.net:ರಚಿತಾ ರಾಮ್ ತಮ್ಮ ನಟನೆಯಿಂದ ಮನೆ ಮಾತಾಗಿದ್ದಾರೆ. ಸದ್ಯ ರಚಿತಾ ಉತ್ತಮ ಮತ್ತು ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಏಕ್ ಲವ್ ಯಾ ಸಿನಿಮಾದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಈಗಾಗಲೇ ಎಣ್ಣೆ ಸಾಂಗ್ ನಿಂದಾ ಪಡ್ಡೆ ಹುಡುಗರು ಮತ್ತು ಕ್ರೇಜಿ ಹುಡುಗಿಯರ ಮೆಚ್ಚುಗೆಯ ನಟಿಯಾಗಿ ಬಿಟ್ಟಿದ್ದಾರೆ. ಈ ಚಿತ್ರದ ಎಲ್ಲಾ ಹಾಡುಗಳೂ ಮಿಲಿಯನ್...
- Advertisement -spot_img

Latest News

ಸಿದ್ದರಾಮಯ್ಯ ಜನವರಿಯಲ್ಲಿ ರಾಜೀನಾಮೆ ಕೊಡೋದು ಪಕ್ಕಾ: ಗೋವಿಂದ ಕಾರಜೋಳ

ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ...
- Advertisement -spot_img