Tuesday, July 21, 2026

Raktadana

ಮಲ್ಲೇಶ್ವರಂನಲ್ಲಿ ಸಿದ್ದಾರೂಢ ಶ್ರೀ ಕನಸು ನನಸು – ಎಂ.ಆರ್ ಸೀತಾರಾಮ್

ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ ಇದೀಗ ನವೀಕರಣಗೊಂಡ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಅದ್ಧೂರಿ ಪೂಜಾ ಕೈಂಕರ್ಯ ನೆರವೇರಿತು. ಶ್ರೀಯಡಿಯೂರು ಕ್ಷೇತ್ರದ ಶ್ರೀರೇಣುಕಾ ಶಿವಾಚಾರ್ಯ ಮಹಾಸ್ವಾಮಿ ಹಾಗೂ ಹುಬ್ಬಳಿ ಶಾಂತಾಶ್ರಮದ ಸದ್ಗುರು ಶ್ರೀ ಅಭಿನವ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img