ಚಿಕ್ಕಮಗಳೂ : ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕರಗುಂದ ಗ್ರಾಮದ ಸರ್ಕಾರಿ ಅರಣ್ಯ ಜಾಗದಲ್ಲಿ ಅನಧಿಕೃತವಾಗಿ ಶಿಲುಬೆ ಸ್ಥಾಪಿಸಿದ್ದು ಇದನ್ನೂ ವಿರೋಧಿಸಿ ಭಜರಂಗದಳ ಹಾಗೂ ವಿಶ್ವಹಿಂದುಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು .
ತಾಲೂಕಿನ ದೀಪ್ತಿ ಸರ್ಕಲ್ ನಿಂದ ಕರಗುಂದದವರೆಗೆ ಬೈಕಿನ ಮೂಲಕ ಮೆರವಣಿಗೆ ಮಾಡಲು ಹೊರಟಿದ್ದು , ತಾಲೂಕಿನ ಉಮಾಮಹೇಶ್ವರ ದೇವಸ್ಥಾನದ ಸಮೀಪ ಪ್ರತಿಭಟನೆಯ ಮೆರವಣಿಗೆ ಬರುತ್ತಿದಂತೆ...
ಮೈಸೂರು: ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸುವುದಿಲ್ಲ, ನನ್ನನ್ನು ಜೈಲಿಗೆ ಕಳುಹಿಸಿದರು ಸಹ ಪಾದಯಾತ್ರೆ ಮಾಡೇಮಾಡುತ್ತೇವೆ ಡಿ.ಕೆ ಶಿವಕುಮಾರ್ (dk shivakumar) ಹೇಳಿಕೆ. ನಮ್ಮ ಪಾದಯಾತ್ರೆ ನಿಲ್ಲಿಸಲು ಸರ್ಕಾರ ಲಾಕ್ಡೌನ್ ಮಾಡಲು ಹೊರಟಿದೆ. ಮೇಕೆದಾಟು ಯೋಜನೆ ಮೈಸೂರು ಮತ್ತು ಬೆಂಗಳೂರು ಜಿಲ್ಲೆಗಳಿಗೆ ಸೇರಿರುವ ಯೋಜನೆ. ಆದ್ದರಿಂದ ಪಾದಯಾತ್ರೆ ಮಾಡೇಮಾಡುತ್ತೇವೆ. ಜನರು ಚುಣಾವನೆಗಳಲ್ಲಿ ನಮ್ಮನ್ನ ಗೆಲ್ಲಿಸಿದ್ದಾರೆ. ಜನರು...
ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...