Saturday, July 27, 2024

ram charan

ತೆಲುಗು ಕನ್ನಡ ಚಿತ್ರಗಳು ಕೊರೋನಾ ವೈರಸ್ ಇದ್ದಂಗೆ..!

ಹೌದು. ಇದನ್ನು ಹೇಳಿದ್ದು ಖ್ಯಾತ ಮತ್ತು ಕಾಂಟ್ರವರ್ಷಿಯಲ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ. ರಾಮ್ ಗೋಪಾಲ್ ವರ್ಮಾ ಈ ತರಹ ಹೇಳಿದ್ಯಾಕೆ ಅಂತ ನಾವೂ ಅಂದ್ಕೊAಡ್ವಿ. ಕಾಂಟ್ರವರ್ಸಿ ಬಗ್ಗೆ ಹೇಳಿದ್ರೂ ಅದ್ರಲ್ಲೊಂದು ಲಾಜಿಕ್ ಇಟ್ಟರ‍್ತಾರೆ ಆರ್.ಜಿ.ವಿ. ಏನೇನೋ ಸೆನ್ಸ್ ಇಲ್ಲದ ಹಾಗೆ ಮಾತಾಡ್ತಾರೆ ಅನಿಸಿದ್ರೂ ತನಗನಿಸಿದ್ದನ್ನ ನೇರವಾಗಿ ಹೇಳೋದ್ರಲ್ಲಿ ವರ್ಮಾರಷ್ಟು ಗಟ್ಟಿಗ ಮತ್ತೊಬ್ಬರಿಲ್ಲ. ಈಗ ವಿಷಯಕ್ಕೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img