Monday, June 16, 2025

ram gopal varma

ಲೋಕಸಭೆ ಚುನಾವಣೆಗೆ ಪವನ್ ಕಲ್ಯಾಣ್ ವಿರುದ್ಧ ಕಣಕ್ಕಿಳಿಯಲಿದ್ದಾರೆ ಡೈರೆಕ್ಟರ್ ವರ್ಮಾ

Political News: ಸಿನಿಮಾ ಕಥೆ, ಇ್ಲಲಸಲ್ಲದ ಹೇಳಿಕೆ, ಕಾಂಟ್ರೋವರ್ಸಿಯಿಂದಾನೇ ಫೇಮಸ್ ಆಗಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇದೀಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರಂತೆ. ಈ ಬಗ್ಗೆ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದು, ನಟ ಪವನ್ ಕಲ್ಯಾಣ್ ವಿರುದ್ಧ ಸ್ಪರ್ಧಿಸಲಿದ್ದಾರಂತೆ. ನಟ ಪವನ್ ಕಲ್ಯಾಣ್ ಆಂಧ್ರಪ್ರದೇಶದ ಪೀಠಾಪುರಂ ಎಂಬ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇವರು ಕೂಡ ಮೋದಿಯ ಬೆಂಬಲಿಗರಾಗಿದ್ದು,...

ಡೈರೆಕ್ಟರ್ ವರ್ಮಾ ತಲೆ ತಂದವರಿಗೆ 1 ಕೋಟಿ ರೂ. ಬಹುಮಾನ ಘೋಷಣೆ: ಎಫ್‌ಐಆರ್ ದಾಖಲು

Movie News: ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ಕೊಡುವ ಮೂಲಕ ಸುದ್ದಿಯಾಗುವವರು ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ. ಆದರೆ ಈ ಬಾರಿ ರಾಜಕೀಯ ವ್ಯಕ್ತಿಯೊಬ್ಬರು ವರ್ಮಾ ಬಗ್ಗೆ ಹೇಳಿಕೆ ಕೊಟ್ಟು ಎಡವಟ್ಟು ಮಾಡಿಕೊಂಡಿದ್ದಾರೆ. ವರ್ಮಾ ನಿರ್ದೇಶನದಲ್ಲಿ ವ್ಯೂಹಂ ಸಿನಿಮಾ ಮೂಡಿಬಂದಿದ್ದು, ಮುಂದಿನ ಎಲೆಕ್ಷನ್‌ಗೂ ಮುನ್ನ ಸಿನಿಮಾ ರಿಲೀಸ್ ಆಗಲಿದೆ. ಆದರೆ ಈ ಸಿನಿಮಾ ರಿಲೀಸ್...

ಕನ್ನಡದಲ್ಲೂ ರೀಲಿಸ್ ಆಗಲಿದೆ RGVಯ ಲಡ್ಕಿ ಸಿನಿಮಾ

ಕಲಾತ್ಮಕ ಸಿನಿಮಾಗಳನ್ನು ಮಾಡುವದರಲ್ಲಿ ಹೆಸರುವಾಸಿಯಾದ ಖ್ಯಾತ ನಿದೇರ್ಶಕ ರಾಮ್ ಗೋಪಾಲ್ ವರ್ಮಾ ಹಲವು ಕಥಾಹಂದರದ ಸಿನಿಮಾಗಳನ್ನು ಪ್ರೇಕ್ಷಕರೆದುರಿಗಿಸಿದ್ದಾರೆ. ಇದೀಗ ಆರ್‍ಜಿವಿ, ಸಮರ ಕಲೆಯಾಧಾರಿತ ಪ್ಯಾನ್ ಇಂಡಿಯಾ ಸಿನಿಮಾವೊಂದಕ್ಕೆ ಆಕ್ಷನ್ ಕಟ್ ಹೇಳಿದ್ದು, ಆ ಚಿತ್ರ ಮಾರ್ಷಲ್ ಆಟ್ರ್ಸ ಹುಡುಗಿ ಎಂಬ ಟೈಟಲ್‍ನೊಂದಿಗೆ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ. ಇದೇ 15ಕ್ಕೆ ಚಿತ್ರ ತೆರೆಗೆ ಬರುತ್ತಿದೆ. ಚಿತ್ರದ ಕುರಿತು ಮಾಹಿತಿ ನೀಡಿದ...

ಬಿಗ್-ಬಿ ಜೊತೆಗೆ ಹಾರರ್ ಫೀಲ್ಮ್ ಮಾಡುತ್ತಾರಂತೆ ರಾಮ್ ಗೋಪಾಲ್ ವರ್ಮಾ

ಕಲಾತ್ಮಕ ಸಿನಿಮಾಗಳನ್ನು ಮಾಡುವದರಲ್ಲಿ ಹೆಸರುವಾಸಿಯಾದ ಖ್ಯಾತ ನಿದೇರ್ಶಕ ರಾಮ್ ಗೋಪಾಲ್ ವರ್ಮಾ ಶೀಘ್ರದಲ್ಲೇ ಹಾರರ್ ಸಿನಿಮಾವೊಂದನ್ನು ಮಾಡಲು ಮುಂದಾಗಿದ್ದಾರೆ. ಈ ಕುರಿತು ಖಾಸಗಿ ವಾಹಿನಿಯ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ರಾಮ್ ,  ಬಾಲಿವುಡ್ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರೊಂದಿಗೆ ಹಾರರ್ ಚಿತ್ರ ಮಾಡುವ ಯೋಜನೆಯ ಬಗ್ಗೆ ಬಹಿರಂಗಪಡಿಸಿದರು. ನೀವು ಊಹಿಸಿದಂತೆ, ಅದು ಅಮಿತಾಭ್...

ಗರುಡ ಗಮನ ವೃಷಭ ವಾಹನ ಸಿನಿಮಾ ನೋಡಿ RGV ಹೇಳಿದ್ದೇನು?

ರಾಜ್ ಬಿ ಶೆಟ್ಟಿಗೆ ಮತ್ತು ರಿಷಬ್ ಶೆಟ್ಟಿ ಅಭಿನಯದ 'ಗರುಡ ಗಮನ ವೃಷಭ ವಾಹನ' ಸಿನಿಮಾ ಜೀ5 ಒಟಿಟಿಯಲ್ಲಿ ಧಮಾಲ್ ಸೃಷ್ಟಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿದೆ. 'ಗರುಡ ಗಮನ ವೃಷಭ ವಾಹನ' ಸಿನಿಮಾ ಮೊದಲು ಮೂರು ದಿನಗಳಲ್ಲಿಗಲ್ಲಿ ಬರೋಬ್ಬರಿ 8...

‘’ಮದುವೆ ಅತ್ಯಂತ ಕೆಟ್ಟ ಪದ್ಧತಿ- ಜಾಣರು ಪ್ರೀತಿಸುತ್ತಾರೆ, ದಡ್ಡರು ಮದುವೆಯಾಗುತ್ತಾರೆ’’

ಮದುವೆ ಬಗ್ಗೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿರರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇಂದು ಕೂಡ ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನ ಪಡೆದ ಬಗ್ಗೆ ಟ್ವೀಟ್ ಮಾಡಿರು ರಾಮ್ ಗೋಪಾಲ್ ವರ್ಮಾ, ಮದುವೆ ಅನ್ನೋದು, ಪೂರ್ವಜರು ಹೇರಿರುವ ಕೆಟ್ಟ ಪದ್ಧತಿ ಎಂದಿದ್ದಾರೆ. ಇತ್ತೀಚೆಗೆ ಸಮಂತಾ ಮತ್ತು...

RGV ಶಿಷ್ಯನ ‘ಸ್ಟಾಕರ್’ ಸಿನಿಮಾ ರಿಲೀಸ್ ಗೆ ರೆಡಿ..!

ಸಿನಿಮಾ : ಬಣ್ಣದ‌ ಜಗತ್ತಿನಲ್ಲಿ ಕನಸುಗಳ ಹೊತ್ತು ಬರುವ ಮಂದಿಗೇನು ಕಮ್ಮಿ‌ ಇಲ್ಲ. ಪ್ರತಿಭೆ, ಅದೃಷ್ಟ ಇದ್ದವರು ಗಟ್ಟಿಯಾಗಿ ನೆಲೆಯೂರ್ತಾರೆ.  ಇಂತಹ ಪ್ರತಿಭೆಯೊಬ್ಬರು ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಗರಡಿ ಇಂದ ಪ್ರತ್ಯಕ್ಷರಾಗಿದ್ದಾರೆ. ಹಾಗಂತ ಅವ್ರು ತೆಲುಗಿನವರಲ್ಲ. ಅಪ್ಪಟ ಕನ್ನಡದವರೇ. ಅವರೇ ಕಿಶೋರ್ ಭಾರ್ಗವ್.  ಸ್ಯಾಂಡಲ್ ವುಡ್ ನ ಭರವಸೆ ನಿರ್ದೇಶಕರಾಗಿ ಕಿಶೋರ್...
- Advertisement -spot_img

Latest News

Political News: ರಾಷ್ಟ್ರದಲ್ಲಿ ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ ಎಂದ ಮಾಜಿ ಪ್ರಧಾನಿಗಳು

Political News: ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ,...
- Advertisement -spot_img