Saturday, July 27, 2024

ram janmabumi

January ಅಂತ್ಯಕ್ಕೆ ಶ್ರೀರಾಮ ಮಂದಿರದ 2ನೇ ಹಂತ ಪೂರ್ಣವಗುತ್ತದೆ.

ಅಯೋಧ್ಯೆ : "ಜನವರಿ ಅಂತ್ಯದ ವೇಳೆಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಎರಡನೇ ಹಂತ ಪೂರ್ಣವಾಗಲಿದೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, "ಅಡಿಪಾಯದ ಒಂದು ಭಾಗ ಪೂರ್ಣಗೊಂಡಿದ್ದು, 2ನೇ ಪ್ರತಿಷ್ಠಾನದ ಪ್ರಕ್ರಿಯೆಯಲ್ಲಿದೆ. ಇದು ಜನವರಿಗೆ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ. ದೇವಾಲಯದ ನಿರ್ಮಾಣ ಕಾರ್ಯವು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img