Tuesday, August 4, 2026

ram janmabumi

ಸಮಾನತೆ ಸಂದೇಶಕ್ಕೆ ರಾಮ ಜನ್ಮಭೂಮಿ ಸಜ್ಜು

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಕ್ತಾಯವಾಗಿದ್ದು, ನವೆಂಬರ್‌ 25ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಈಗಾಗಲೇ ಆಯೋಧ್ಯೆಯಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗ್ತಿದೆ. ಈಗಾಗಲೇ ಟಿಕೆಟ್‌ ಬುಕ್ಕಿಂಗ್‌ ಸ್ಥಗಿತಗೊಳಿಸಿದ್ದು, SPG ಟೀಂ ರಾಮಭೂಮಿಗೆ ಎಂಟ್ರಿ ಕೊಟ್ಟಿದೆ. ಪ್ರತಿಯೊಂದು ಚಟುವಟಿಕೆ ಮೇಲೂ ನಿಗಾ ವಹಿಸಿದೆ. 191 ಅಡಿ ಎತ್ತರದಲ್ಲಿ ಕೇಸರಿ ಧ್ವಜಾರೋಹಣ ಮಾಡಲಾಗುತ್ತದೆ. ರಾಮ...

January ಅಂತ್ಯಕ್ಕೆ ಶ್ರೀರಾಮ ಮಂದಿರದ 2ನೇ ಹಂತ ಪೂರ್ಣವಗುತ್ತದೆ.

ಅಯೋಧ್ಯೆ : "ಜನವರಿ ಅಂತ್ಯದ ವೇಳೆಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಎರಡನೇ ಹಂತ ಪೂರ್ಣವಾಗಲಿದೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, "ಅಡಿಪಾಯದ ಒಂದು ಭಾಗ ಪೂರ್ಣಗೊಂಡಿದ್ದು, 2ನೇ ಪ್ರತಿಷ್ಠಾನದ ಪ್ರಕ್ರಿಯೆಯಲ್ಲಿದೆ. ಇದು ಜನವರಿಗೆ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ. ದೇವಾಲಯದ ನಿರ್ಮಾಣ ಕಾರ್ಯವು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img