Wednesday, September 16, 2026

Ram lalla

ಅಯೋಧ್ಯಾ ಪ್ರಭು ಶ್ರೀಬಾಲರಾಮ ಪ್ರಾಣ ಪ್ರತಿಷ್ಠಾನಕ್ಕೆ ಅಹ್ವಾನ ಸಂತಸ ತಂದಿದೆ: ಡಾ.ಎಸ್ ಆರ್ ರಾಮನಗೌಡರ್

Hubballi News: ಅಯೋಧ್ಯ ಶ್ರೀರಾಮ ಮಂದಿರದಲ್ಕಿ ಇದೇ ಜನವರಿ 22 ರಂದು ಬಾಲರಾಮ ಮೂರ್ತಿ ಪ್ರತಿಷ್ಠಾನ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಧಾರವಾಡದ ಪ್ರತಿಷ್ಠಿತ ಖ್ಯಾತ ವೈದರಾದ ಡಾ.ಎಸ್ ಆರ್ ರಾಮನಗೌಡರಿಗೆ ಆಹ್ವಾನ ನೀಡಲಾಗಿದ್ದು, ಈ ಆಹ್ವಾನದಿಂದ ನಮಗೆ ಸಂತಸವಾಗಿದೆ ಎಂದು ಡಾ.ಎಸ್ ಆರ್ ರಾಮನಗೌಡರ ಅವರು ಹರ್ಷ ವ್ಯಕ್ತಪಡಿಸಿದರು. ‌ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ...

ಅಯೋಧ್ಯೆಯಲ್ಲಿ ವಿರಾಜಮಾನನಾಗಿರುವ ಬಾಲರಾಮನ ವಿಶೇಷತೆಗಳೇನು..?

National News: ಇಷ್ಟು ದಿನ ನಾವು ಬಾಲರಾಮನ ಅಪೂರ್ಣ ಮೂರ್ತಿಯನ್ನು ನೋಡಿದ್ದೇವು.. ಏಕೆಂದರೆ ರಾಮನ ಮುಖವನ್ನು ಮುಚ್ಚಿ, ರಾಮಲಲ್ಲಾನ ಮೂರ್ತಿಯನ್ನು ತಂದಿರಿಸಲಾಗಿತ್ತು. ಆದರೆ ಇದೀಗ, ರಾಮಲಲ್ಲಾನ ಪೂರ್ತಿ ಮುಖವನ್ನು ತೋರ್ಪಡಿಸಿದ್ದು, ಅದ್ಭುತ ತೇಜಸ್ವಿ ಮುಖ ಹೊಂದಿರುವ ಬಾಲ ರಾಮನನ್ನು ನೋಡುವ ಮೂಲಕ,  ಅರುಣ್ ಯೋಗಿರಾಜ್ ಕೈಚಳಕವನ್ನು ಎಲ್ಲರೂ ಕಣ್ತುಂಬಿಕೊಂಡಿದ್ದಾರೆ. ಮಂದಸ್ಮಿತನಾಗಿರುವ ರಾಮಲಲ್ಲಾ, ಅದೆಷ್ಟು ಮುದ್ದಾಗಿದ್ದಾನೆ ಎಂದರೆ,...

ಪೇಡಾ ನಗರಿ ಯುವಕನ ಕೈಚಳಕ, 15 ಇಂಚಿನಲ್ಲಿ ಮೂಡಿ ಬಂದ ರಾಮಲಲ್ಲಾ.

Dharwad News: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆ ಇದೇ ಜನವರಿ 22ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡದ ಯುವಕನೋರ್ವ ಮಣ್ಣಿನಲ್ಲಿ ಕೇವಲ 15 ಇಂಚಿನ ರಾಮಲಾಲ್ ಮೂರ್ತಿ ಮಾಡಿ ಗಮನಸೆಳೆದಿದ್ದಾನೆ. ಧಾರವಾಡದ ಕೆಲಗೇರಿಯ ಗಾಯತ್ರಿಪುರಂ ನಿವಾಸಿಯಾಗಿರುವ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರ ಪುತ್ರ ವಿನಾಯಕ ಕೇವಲ 15 ಇಂಚಿನ ಮಣ್ಣಿನ ರಾಮನಮೂರ್ತಿ...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img