Monday, August 17, 2026

ram mandir trust

ರಾಮಮಂದಿರ ಹುಂಡಿ ಕದ್ದಿದ್ದು ಯಾರು? ಬಯಲಾಯ್ತು ದೊಡ್ಡ ಸತ್ಯ!

ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ನಡೆದ ದೇಣಿಗೆ ಕಳ್ಳತನದ ಪ್ರಕರಣ ಈಗ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ರಾಮಮಂದಿರದ ಹುಂಡಿ ಹಣ ಕಳ್ಳತನವಾಗಿದ್ದು ಹೇಗೆ? ಅಸಲಿಗೆ ಈ ಪಾಪ ಮಾಡಿದ್ದು ಯಾರು? ಕೊನೆಗೂ ಇದರ ಅಸಲಿ ಸತ್ಯ ಬಯಲಾಗಿದೆ! ಬನ್ನಿ ಇದರ ಸಂಪೂರ್ಣ ವಿವರ ಈಗ ನೋಡೋಣ. ಮೊದಲಿಗೆ ಈ ಕಳ್ಳತನಕ್ಕೂ, ದೇವಾಲಯ ನಿರ್ಮಾಣಕ್ಕಾಗಿ ಸಂಗ್ರಹಿಸಿದ...

ರಾಮ ಮಂದಿರ ಟ್ರಸ್ಟ್ ಖಾತೆಯಿಂದ ಹಣ ಲೂಟಿ..!

ರಾಮ ಮಂದಿರ ಟ್ರಸ್ಟ್​ಗೆ ಸೇರಿದ ಬ್ಯಾಂಕ್​ ಖಾತೆಯಿಂದ ಅಪಾರ ಪ್ರಮಾಣದ ಹಣವನ್ನ ಡ್ರಾ ಮಾಡಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಫೋರ್ಜರಿ ಸಹಿ ಮಾಡಿದ ಚೆಕ್​ ಸಹಾಯದಿಂದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಖಾತೆಯ ಅಪಾರ ಪ್ರಮಾಣದ ಹಣ ವಿತ್​ ಡ್ರಾ ಮಾಡಲಾಗಿದೆ. https://www.youtube.com/watch?v=CTeKyVhECFM ಎರಡು ಬಾರಿ ಅಪಾರ ಪ್ರಮಾಣದ ಹಣವನ್ನ ವಿತ್​ ಡ್ರಾ...
- Advertisement -spot_img

Latest News

ಚಾಮರಾಜನಗರ ಶೂಟೌಟ್ ಪ್ರಕರಣ – ತನಿಖೆ ಬಳಿಕ ಸರ್ಕಾರ ನಿರ್ಧಾರ ಎಂದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಚಾಮರಾಜನಗರ ಶೂಟೌಟ್ ಪ್ರಕರಣದ ತನಿಖೆಯನ್ನು ಈಗಾಗಲೇ ನಿಯಮಾನುಸಾರವಾಗಿ ಕೈಗೆತ್ತಿಕೊಳ್ಳಲಾಗಿದೆ. ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು...
- Advertisement -spot_img