Monday, August 31, 2026

Ram Nath Kovindh

Neeraj Chopraಗೆ ವಿಶಿಷ್ಟ ಸೇವಾ ಪದಕ ಪ್ರಶಸ್ತಿ ಗೌರವ..!

ನವದೆಹಲಿ : ಒಲಂಪಿಕ್ ನಲ್ಲಿ ಜಾವೆಲಿನ್ ಥ್ರೋ (Javelin throw)ಮೂಲಕ ಭಾರತಕ್ಕೆ ಚಿನ್ನದ ಪದಕ ತಂದು ಕೊಟ್ಟಿದ್ದಂತಹ ನೀರಜ್ ಚೋಪ್ರಾ (Neeraj Chopra) ವಿಶಿಷ್ಟ ಸೇವಾ ಪದಕ ಪ್ರಶಸ್ತಿಗೆ(Vishisht Seva Medal) ಆಯ್ಕೆಯಾಗಿದ್ದಾರೆ.ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಆಗಿದ್ದಾರೆ. ಈ ಬಾರಿ ಈ ಪ್ರಶಸ್ತಿಯನ್ನು 29...

ರಾಜ್ಯ ಪ್ರವಾಸದಲ್ಲಿ ರಾಷ್ಟ್ರಪತಿ..!

www.karnatakatv.net: ಕರ್ನಾಟಕ ರಾಜ್ಯ  ಪ್ರವಾಸವನ್ನು ಹಮ್ಮಿಕೊಂಡ ರಾಷ್ಟ್ರಪತಿ ರಾಮನಾಥ್  ಕೋವಿಂದ್  3ದಿನಗಳ ಕಾಲ ಪ್ರವಾಸವನ್ನು ಮಾಡಲಿದ್ದಾರೆ. ಅ. 7 ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದು, ಅ.6 ರಿಂದ 8ರವರೆಗೆ ಕರ್ನಾಟಕ ಪ್ರವಾಸದಲ್ಲಿರಲಿದ್ದಾರೆ. ಹಾಗೇ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಅ.6 ರಂದು ಸಂಜೆ ಬೆಂಗಳೂರಿನಲ್ಲಿ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಅವರ ಕುಟುಂಬಸ್ಥರೊಂದಿಗೆ ಚಹಾ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img