Sunday, February 8, 2026

Ram setu

ಇದು ಸೇತುವೆ ಎಂದು ಹೇಳುವುದು ಕಷ್ಟ : ರಾಮಸೇತು ಅಸ್ತಿತ್ವದ ಬಗ್ಗೆ ಸಂಸತ್ತಿನಲ್ಲಿ ಕೇಂದ್ರದ ಪ್ರತಿಕ್ರಿಯೆ

ನವದೆಹಲಿ: ಹಿಂದೂ ಮಹಾಸಾಗರದಲ್ಲಿ ರಾಮಸೇತು ಪ್ರತಿಪಾದಿಸುವ ಕುರಿತು ಭಾರತ ಮತ್ತು ಶ್ರೀಲಂಕಾ ನಡುವೆ ಕಾಲಕಾಲಕ್ಕೆ ಚರ್ಚೆ ನಡೆಯುತ್ತಲೇ ಇದೆ. ಹರಿಯಾಣದ ರಾಜ್ಯಸಭೆಯ ಸ್ವತಂತ್ರ ಸಂಸದ ಕಾರ್ತಿಕೇಯ ಶರ್ಮಾ ಶುಕ್ರವಾರ ರಾಜ್ಯಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದರು. ರಾಜ್ಯಸಭೆಯಲ್ಲಿ ಪ್ರಶ್ನಿಸಿದ ಕಾರ್ತಿಕೇಯ, ನಮ್ಮ ಭವ್ಯ ಇತಿಹಾಸದ ಬಗ್ಗೆ ಸರ್ಕಾರ ಯಾವುದೇ ವೈಜ್ಞಾನಿಕ ಸಂಶೋಧನೆ ನಡೆಸುತ್ತಿದೆಯೇ ಎಂದು ನಾನು...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img