Saturday, July 27, 2024

ram

ಮರಣದ ಸಮಯದಲ್ಲಿ ವಾಲಿ ನೀಡಿದ ಸಲಹೆಯನ್ನು ನೀವೂ ಕೇಳಿ..

Spiritual: ರಾಮಾಯಣದ ಪ್ರಮುಖ ಖಳನಾಯಕರಲ್ಲಿ ವಾಲಿ ಕೂಡ ಒಬ್ಬನು. ತನ್ನ ಸ್ವಂತ ಸಹೋದರ ಸುಗ್ರೀವನಿಗೆ ತೊಂದರೆ ಕೊಡುತ್ತಿದ್ದ ವಾಲಿ, ತನ್ನ ಕೊನೆಯ ಕ್ಷಣದಲ್ಲಿ ಕೆಲ ಸಲಹೆ ನೀಡಿದ್ದ. ಹಾಗಾದರೆ ಸಾವಿನ ಸಮಯದಲ್ಲಿ ವಾಲಿ ನೀಡಿದ್ದ ಸಲಹೆ ಏನು ಎಂಬ ಬಗ್ಗೆ ತಿಳಿಯೋಣ ಬನ್ನಿ.. ಮರಣದ ಸಮಯದಲ್ಲಿ ವಾಲಿ ತನ್ನ ಪುತ್ರ ಅಂಗದನಿಗೆ ಕೆಲ ಜೀವನ ಸಲಹೆಗಳನ್ನು...

ಶಾಪವನ್ನು ವರವಾಗಿಸಿ ಕೊಂಡು ರಾಮಸೇತು ನಿರ್ಮಿಸಲಾಯಿತಾ..?

Rama sethu: ತ್ರೇತಾಯುಗದಲ್ಲಿ ರಾಮನಾಗಿ ಅವತರಿಸಿದ ಭಗವಾನ್ ವಿಷ್ಣುವೇ ರಾಮಾಯಣದಲ್ಲಿ ರಾಕ್ಷಸನನ್ನು ಸಂಹರಿಸಿದ . ಮಾನವ ರೂಪದಲ್ಲಿ ಸಂಹರಿಸಿದ ಅವತಾರ ಪುರುಷನಿಗೂ ಕೂಡ ವಾನರರ ಅವಶ್ಯಕತೆ ಬಂದಿತು . ಸೀತಾದೇವಿಯನ್ನು ಹುಡುಕುವುದರಿಂದ ಹಿಡಿದು ರಾವಣನಿಂದ ಸೀತಾ ದೇವಿಯನ್ನು ಕರೆದುಕೊಂಡು ಹೋಗುವಾಗ ಹೆಜ್ಜೆ ಹೆಜ್ಜೆಯಲ್ಲೂ ವಾನರಸೇನೆ ಶ್ರೀರಾಮನಿಗೆ ಜೋತೆ ಇದ್ದು ಸಹಾಯ ಮಾಡಿದರು .ಅದರಲ್ಲಿ ಸುಗ್ರೀವ, ಹನುಮಾನ್ ಮತ್ತು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img