Wednesday, July 2, 2025

rama jnma bhoomi

ರಾಮಜನ್ಮಭೂಮಿ ಹೋರಾಟಗಾರರ ಮೇಲಿನ ಕೇಸ್ ರೀ ಓಪನ್: ಬಂಧನ ಖಂಡಿಸಿ ಠಾಣೆಗೆ ಮುತ್ತಿಗೆ, ಧರಣಿ

Hubballi News: ಹುಬ್ಬಳ್ಳಿ: ರಾಮ ಜನ್ಮಭೂಮಿಯ‌ ಹೋರಾಟಗಾರರ ಮೇಲಿನ ಕೇಸ್ ರೀ ಒಪನ್ ಹಿನ್ನೆಲೆ, ಹಿಂದೂ ಕಾರ್ಯಕರ್ತನ ಬಂಧನ ಖಂಡಿಸಿ ಪೊಲೀಸ್ ಠಾಣೆಗೆ, ಹಿಂದೂ ಪರ ಸಂಘಟನೆಗಳು ಮುತ್ತಿಗೆ ಹಾಕಿದೆ. ಹುಬ್ಬಳ್ಳಿಯಲ್ಲಿ ರಾಮ ಜನ್ಮಭೂಮಿ ಹೋರಾಟಗಾರರನ್ನು ಬಂಧಿಸಿದ್ದು, ಈ ಬಂಧನವನ್ನು ಖಂಡಿಸಿ, ಹಿಂದೂಪರ ಸಂಘಟನೆಯವರು, ಹುಬ್ಬಳ್ಳಿ ನಗರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ, ಪೊಲೀಸ್ ಠಾಣೆ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img