Saturday, July 27, 2024

rama lalla

ರಾಮಮಂದಿರ ನಿರ್ಮಾಣಕ್ಕಾಗಿ ಉಪವಾಸ ವೃತ ಮಾಡಿದ್ದ ಅಜ್ಜಿ: ಅಯೋಧ್ಯೆಯಲ್ಲೇ ಉಪವಾಸ ಮುಗಿಸುವುದಾಗಿ ಪಣ..!

ಅಂತೂ ಇಂತೂ ಹಲವು ವರ್ಷದ ಹೋರಾಟಕ್ಕೆ ಇಂದು ಗೆಲುವು ಸಿಕ್ಕಿದ್ದು, ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆದಿದೆ. ಇಷ್ಟು ವರ್ಷಗಳ ಕಾಲ ಹೋರಾಡಿದವರ ಹೋರಾಟಕ್ಕೆ ಬೆಲೆ ಸಿಕ್ಕಿದೆ. ಆದ್ರೆ ನಾವಿಂದು ಹೇಳ ಹೊರಟಿರುವ ಅಜ್ಜಿಯೊಬ್ಬರು ಹಲವು ವರ್ಷಗಳಿಂದ ರಾಮಮಂದಿರ ನಿರ್ಮಾಣವಾಗಲಿ ಎಂದು ಉಪವಾಸ ಮಾಡಿದ್ದಾರೆ. ಅವರ ಉಪವಾಸದ ಫಲವಾಗಿ ಇಂದು ಅವರ ಆಸೆ ಈಡೇರಿದೆ. https://youtu.be/boI4hy29e9E ಮಧ್ಯಪ್ರದೇಶದವರಾದ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img