Saturday, May 23, 2026

rama mandhira

ಅಯೋಧ್ಯೆಗೆ ಭೇಟಿ ನೀಡಲಿರುವ ಉದ್ಧವ್ ಠಾಕ್ರೆ

ರಾಮ ಮಂದಿರ ಸ್ಥಳವನ್ನು  ಪರಿಶೀಲಿಸಲು ಉದ್ಧವ್ ಠಾಕ್ರೆ ನವೆಂಬರ್ 24 ಕ್ಕೆ ಆಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಹಿಂದುತ್ವಕ್ಕೆ ನ್ಯಾಯ ಸಿಕ್ಕಿದೆ, ಸುಪ್ರೀಂ ತೀರ್ಪು ಸ್ವಾಗತಾರ್ಹ ಎಂದು ತಿಳಿಸಿದಾರೆ. ಇಂದು ಸುಪ್ರೀಂ ಕೋರ್ಟ್ ನೀಡಿದ  ತೀರ್ಪು ಇತಿಹಾಸ ಪುಟ ಸೇರಲಿದೆ ಎಂದು ತಿಳಿಸಿದರು . ರಾಮ ಮಂದಿರ ನಿರ್ಮಾಣಕ್ಕೆ ಎಲ್ಲಾ ಧರ್ಮದವರು ಸಹಕಾರ ನೀಡಬೇಕು ಹಾಗೂ ಯಾವುದೇ ಅಹಿತಕರ ಘಟನೆ...
- Advertisement -spot_img

Latest News

ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಎಲ್ಲೆಲ್ಲಿ ಆರೆಂಜ್ ಅಲರ್ಟ್?

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಭಾರಿ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಮೇ 26ರಂದು ಕೇರಳಕ್ಕೆ...
- Advertisement -spot_img