Sunday, September 8, 2024

Rama mandira

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆ, ತನ್ನ ಕಾರಿಗೆ ರಾಮನಾಮ ಸ್ಟಿಕ್ಕರ್ ಅಂಟಿಸಿದ ಭಕ್ತ

Hubballi News: ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೇ ಆರಂಭ ಆಗುತ್ತಿದ್ದಂತೆ, ದೇಶದಲ್ಲಿ ಎಲ್ಲಿಲ್ಲದ ಸಡಗರ ಸಂಭ್ರಮ ಮನೆಮಾಡಿದೆ. ಅದರಂತೆ ಹುಬ್ಬಳ್ಳಿಯಲ್ಲಿ ಯುವಕನೊಬ್ಬ ತನ್ನ ಕಾರಿಗೆ ಸಂಪೂರ್ಣವಾಗಿ ರಾಮ, ಹನುಮಂತನ ಸ್ಟಿಕ್ಕರ್ ಮಾಡಿಸಿ, ತನ್ನ ಭಕ್ತಿಯನ್ನು ವ್ಯಕ್ತಪಡಿಸಿದ್ದಾನೆ. ಹೌದು, ನಗರದ ಹೊಸೂರಿನ ನಿವಾಸಿಯಾಗಿರುವ ಸಚಿನ್ ಮಿಸ್ಕಿನ್ ರಾಮಭಕ್ತನಾಗಿದ್ದು, ಈ ಹಿಂದಿನಿಂದಲೂ ಹಿಂದೂ ಧಾರ್ಮಿಕ ಕಾರ್ಯಗಳಲ್ಲಿ ತನ್ನನ್ನು...

ಹರಿಪ್ರಸಾದ್ ಅವರಿಗೆ ಸಿಕ್ಕ ಮಾಹಿತಿ, ಸರ್ಕಾರಕ್ಕಿಲ್ಲವೇ..? : ಮಾಜಿ ಶಾಸಕ ಪ್ರೀತಂ ಗೌಡ

Political News: ಅಯೋಧ್ಯೆಗೆ ಹೋಗುವವರಿಗೆ ದೇವರೇ ರಕ್ಷಣೆ ಕೊಡಬೇಕು. ಗೋದ್ರಾ ರೀತಿಯ ದುರಂತ ಮತ್ತೊಮ್ಮೆ ನಡೆಯಬಹುದು. ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ನಾನು ಈ ರೀತಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ, ಈಗಾಗಲೇ ಹಲವು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img