Sandalwood News: ರಾಮಾ ರಾಮಾ ರೇ ಸಿನಿಮಾ ಮೂಲಕ ಸುದ್ದಿಯಾದ ಹಾಸ್ಯ ಕಲಾವಿದ ಧರ್ಮಣ್ಣ ಕಡೂರು, ಇತ್ತೀಚೆಗೆ ರಾಜಯೋಗ ಸಿನಿಮಾ ಮೂಲಕ ಜೋರು ಸದ್ದು ಮಾಡಿದ್ದರು. ಈ ಸಿನಿಮಾದಲ್ಲಿ ಧರ್ಮಣ್ಣ ಪ್ರಮುಖ ಆಕರ್ಷಣೆಯಾಗಿದ್ದರು. ಅದಕ್ಕೂ ಮುನ್ನ ಧರ್ಮಣ್ಣ ಒಂದಷ್ಟು ಸಿನಿಮಾಗಳಲ್ಲಿ ಅವರು ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಮೂಲತಃ ಅವರು ಗ್ರಾಮೀಣ ಭಾಗದ ಪ್ರತಿಭೆ. ಅದರಲ್ಲೂ...
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...