Sandalwood News: ರಾಮಾ ರಾಮಾ ರೇ ಸಿನಿಮಾ ಮೂಲಕ ಸುದ್ದಿಯಾದ ಹಾಸ್ಯ ಕಲಾವಿದ ಧರ್ಮಣ್ಣ ಕಡೂರು, ಇತ್ತೀಚೆಗೆ ರಾಜಯೋಗ ಸಿನಿಮಾ ಮೂಲಕ ಜೋರು ಸದ್ದು ಮಾಡಿದ್ದರು. ಈ ಸಿನಿಮಾದಲ್ಲಿ ಧರ್ಮಣ್ಣ ಪ್ರಮುಖ ಆಕರ್ಷಣೆಯಾಗಿದ್ದರು. ಅದಕ್ಕೂ ಮುನ್ನ ಧರ್ಮಣ್ಣ ಒಂದಷ್ಟು ಸಿನಿಮಾಗಳಲ್ಲಿ ಅವರು ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಮೂಲತಃ ಅವರು ಗ್ರಾಮೀಣ ಭಾಗದ ಪ್ರತಿಭೆ. ಅದರಲ್ಲೂ...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...