Friday, June 20, 2025

Ramachandra

ನಿರ್ದೇಶಕ, ನಟ, ನಿರ್ಮಾಪಕ, ರಂಗಕರ್ಮಿ ಕಟ್ಟೆ ರಾಮಚಂದ್ರ(74) ವಿಧಿವಶ

ವಯೋಸಹಜ ಕಾಯಿಲೆಯಿಂದ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕಟ್ಟೆ ರಾಮಚಂದ್ರ ಕೊನೆಯುಸಿರು ಬಿಟ್ಟರು. ಅವರು ರಾಷ್ಟ್ರಪ್ರಶಸ್ತಿ, ವಿಜೇತ ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಇವರ ನಿರ್ದೇಶನದಲ್ಲಿ ಬಂದ 'ಅರಿವು' ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ, ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಸಾಕಷ್ಟು ಕಿರುಚಿತ್ರ, ಸಾಕ್ಷ್ಯ ಚಿತ್ರ, ಕಿರುತೆರೆ ಧಾರಾವಾಹಿಗಳನ್ನು ಕಟ್ಟಿಕೊಟ್ಟಿದ್ದ ಕಟ್ಟೆ ರಾಮಚಂದ್ರ 'ಮಹಾಲಕ್ಷ್ಮಿ' ಅನ್ನೋ ಸಿನಿಮಾ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img