Tuesday, August 25, 2026

Ramachandra

ನಿರ್ದೇಶಕ, ನಟ, ನಿರ್ಮಾಪಕ, ರಂಗಕರ್ಮಿ ಕಟ್ಟೆ ರಾಮಚಂದ್ರ(74) ವಿಧಿವಶ

ವಯೋಸಹಜ ಕಾಯಿಲೆಯಿಂದ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕಟ್ಟೆ ರಾಮಚಂದ್ರ ಕೊನೆಯುಸಿರು ಬಿಟ್ಟರು. ಅವರು ರಾಷ್ಟ್ರಪ್ರಶಸ್ತಿ, ವಿಜೇತ ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಇವರ ನಿರ್ದೇಶನದಲ್ಲಿ ಬಂದ 'ಅರಿವು' ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ, ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಸಾಕಷ್ಟು ಕಿರುಚಿತ್ರ, ಸಾಕ್ಷ್ಯ ಚಿತ್ರ, ಕಿರುತೆರೆ ಧಾರಾವಾಹಿಗಳನ್ನು ಕಟ್ಟಿಕೊಟ್ಟಿದ್ದ ಕಟ್ಟೆ ರಾಮಚಂದ್ರ 'ಮಹಾಲಕ್ಷ್ಮಿ' ಅನ್ನೋ ಸಿನಿಮಾ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img