Thursday, January 22, 2026

Ramachari

ಡಿ.ಕೆ. ಶಿವಕುಮಾರ್‌ಗೆ ಹೈಕಮಾಂಡ್ ಗ್ಯಾರಂಟಿ, 10 ನಿಮಿಷದ ಮೀಟಿಂಗ್ ಸೋನಿಯಾ ಮೆಸೇಜ್

Not all heroes wear capes ಅನ್ನೋ ಒಂದು ಮಾತಿದೆ. ಹೀಗಂದ್ರೆ ಎಲ್ಲಾ ಹೀರೋಗಳು ನಿಲುವಂಗಿ ತೊಡೋದಿಲ್ಲ ಅಂತ ಅರ್ಥ. ಇನ್ನೂ ಸಿಂಪಲ್ಲಾಗಿ ಹೇಳಬೇಕು ಎಂದರೇ ಯಶ್ ಸಿನಿಮಾ ಡೈಲಾಗ್ ನೆನಪಿಸಬಹುದು. ಅಣ್ತಮ್ಮ..! ಇಲ್ಲಿ ಯಾರು ಹೀರೊಗಳನ್ನ ಹುಟ್ಟಾಕಲ್ಲ.. ನಮಗ್ ನಾವೇ ಹೀರೋ ಆಗ್ಬೇಕು ಅನ್ನೋ ಮಾತು ನಿಜವಾಗುತ್ತಿದೆ. KPCC President, Deputy Chief...

Sandalwood News: ಹೊಟ್ಟೆ ಬಿಟ್ಕೊಂಡಿದ್ದೆ! ಅಷ್ಟು ಒಳ್ಳೆಯವನಲ್ಲ ನಾನು | Rithvik Krupakar Podcast

Sandalwood News: ಸದ್ಯ ರಾಮಾಚಾರಿ ಸಿರಿಯಲ್ ಮೂಲಕ ಮನೆ ಮಾತಾಗಿರುವ ರಿತ್ವಿಕ್ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಕಲಾ ಪಯಣದ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=YUZO9cPFvcg ರಿತ್ವಿಕ್ ಕೃಪಾಕರ್ ಅವರ ತಂದೆ ಸ್ಯಾಂಡಲ್‌ವುಡ್‌ನ ನಿರ್ದೇಶಕರು. ಆದರೆ ರಿತ್ವಿಕ್ ಮಾತ್ರ ತಂದೆ ಹೆಸರು ಬಳಸಿ ಎಂದಿಗೂ ಮುಂದೆ ಬಂದವರಲ್ಲ. ಬದಲಾಗಿ ತಮ್ಮಲ್ಲಿರುವ ಕಲೆಯಿಂದಲೇ ಅವರು ಪ್ರಸಿದ್ಧರಾಗಿರೋದು. ಇದೀಗ ಯಾಕೆ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img