Tuesday, March 17, 2026

Ramadan travel rush

ಹಬ್ಬಕ್ಕೆ ಊರಿಗೆ ಹೋಗೋರಿಗೆ ಶಾಕ್ ನೀಡಿದ ಖಾಸಗಿ ಬಸ್!

ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸತತ ನಾಲ್ಕು ದಿನಗಳ ರಜೆ ಇರುವ ಹಿನ್ನೆಲೆ, ಬೆಂಗಳೂರಿನಿಂದ ತಮ್ಮೂರಿಗೆ ತೆರಳಲು ಯೋಜನೆ ಮಾಡಿರುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ಭಾರೀ ದರ ಏರಿಕೆ ಮಾಡಿದ್ದು, ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಬ್ಬದ ಸೀಸನ್‌ನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಸಾರಿಗೆ ಸಂಸ್ಥೆಗಳು, ಟಿಕೆಟ್ ದರವನ್ನು ಎರಡು ರಿಂದ ಮೂರು ಪಟ್ಟು...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img