Saturday, September 19, 2026

Ramadan travel rush

ಹಬ್ಬಕ್ಕೆ ಊರಿಗೆ ಹೋಗೋರಿಗೆ ಶಾಕ್ ನೀಡಿದ ಖಾಸಗಿ ಬಸ್!

ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸತತ ನಾಲ್ಕು ದಿನಗಳ ರಜೆ ಇರುವ ಹಿನ್ನೆಲೆ, ಬೆಂಗಳೂರಿನಿಂದ ತಮ್ಮೂರಿಗೆ ತೆರಳಲು ಯೋಜನೆ ಮಾಡಿರುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ಭಾರೀ ದರ ಏರಿಕೆ ಮಾಡಿದ್ದು, ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಬ್ಬದ ಸೀಸನ್‌ನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಸಾರಿಗೆ ಸಂಸ್ಥೆಗಳು, ಟಿಕೆಟ್ ದರವನ್ನು ಎರಡು ರಿಂದ ಮೂರು ಪಟ್ಟು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img