Saturday, June 6, 2026

ramajanma bhoomi

ಶ್ರೀರಾಮನ ಮೂರ್ತಿ ಕೆತ್ತನೆಗೆ ಕರ್ನಾಟಕದ ಕೃಷ್ಣ ಶಿಲೆ ಆಯ್ಕೆ

ಜೈ ಶ್ರೀರಾಮ್ ರಾಮಜನ್ಮ ಭೂಮಿ  ಅಯೋದ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು ಇದರ ನಿಮಾರ್ಣಕ್ಕೆ ದೇಶದ ವಿವಿದ ಸ್ಥಳಗಳಿಂದ ದೇವಸ್ಥಾನದ ನಿರ್ಮಾಣದ ಕಾರ್ಯಕ್ಕೆ ಬೇಕಾದ ವಸ್ಥುಗಳನ್ನು ಆಯ್ಕೆ ಮಾಡಿ ಅವುಗಳಿಂದ ಮಂದಿರವನ್ನು ನಿರ್ಮಾಣ ಮಾಡಲಾಗುತ್ತಿದೆ.ಈಗಾಗಲೆ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದ್ದು ಶ್ರೀರಾಮನ ಮೂರ್ತಿ ಕೆತ್ತನೆಗೆ ಕಲ್ಲನ್ನು ಆಯ್ಕೆ ಮಾಡಲಾಗಿದೆ. ಈ ಕಲ್ಲು ಆಯ್ಕೆ ಮಾಡಿರುವುದು ಬೇರಲ್ಲೂ...
- Advertisement -spot_img

Latest News

Healthy Tips: ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು ನೀವು ಬಳಸುವ ಪರ್ಫ್ಯೂಮ್

Healthy Tips: ಪರ್ಫ್ಯೂಮ್ ಹಾಕೋದ್ರಿಂದಾ ಫ್ರೆಶ್ ಆಗಿರ್ತೀವಿ, ಘಮ ಘಮಿಸುತ್ತಾ ಇರ್ತೀವಿ ಅನ್ನೋದು ನಿಜ. ಆದರೆ ಕೆಲವರಿಗೆ ಈ ಪರ್ಫ್ಯೂಮ್ ಇಷ್ಟಾ ಆಗತ್ತೆ. ಇನ್ನು ಕೆಲವರಿಗೆ...
- Advertisement -spot_img