Saturday, July 27, 2024

Ramakant

MES ಪುಂಡರ ಜಾಮೀನು ಅರ್ಜಿ ತಿರಸ್ಕಾರ..!

ಬೆಳಗಾವಿ :  ನಗರದಲ್ಲಿ ಪುಂಡಾಟ ಮೆರೆದಿದ್ದ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆ ಅಧ್ಯಕ್ಷ ರಮಾಕಾಂತ್(Ramakant), ಎಂಇಎಸ್​(MES)ನ ಮುಖಂಡ ಶುಭಂ ಶೆಳ್ಕೆ (Shubham Shellke)ಸೇರಿ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಲಾಗಿದೆ. ಬೆಳಗಾವಿಯ 8ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಪುಂಡಾಟ ಮೆರೆದಿದ್ದ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದೆ. ಸರ್ಕಾರಿ ವಾಹನಗಳ ಮೇಲೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img