ಬೆಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ,ಬೆಂಗಳೂರು,ಇದರ ಅಧ್ಯಕ್ಷ ಶ್ರೀ ನಂಜನ ಗೌಡ, ನಿರ್ದೇಶಕರುಗಳಾದ ಶ್ರೀ ಮಂಜುನಾಥ ಎಸ್.ಕೆ.,ಶ್ರೀಮತಿ. ಭಾರತಿ ಜಿ ಭಟ್ ಹಾಗೂ ಮೈಸೂರು ರಾಂತೀಯ ವ್ಯವಸ್ಥಾಪಕರಾದ ಶ್ರೀ ಶಿವಕುಮಾರ ಬಿರಾದಾರ್, ಇವರುಗಳು ನಿನ್ನೆ ದಿನಾಂಕ (ಜುಲೈ 21)ರಂದು ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಹಂಪನಕಟ್ಟೆ ಮತ್ತು ಮಂಗಳಾದೇವಿ ಶಾಖೆಗಳಿಗೆ...
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....