Monday, August 24, 2026

Ramakrishna Ashrama

ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಪಾರ್ಥಿವ ಶರೀರದ ದರ್ಶನ..!

Hubli News: ಹುಬ್ಬಳ್ಳಿ: ಇಲ್ಲಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜ್ (60) ನಿನ್ನೆಯಷ್ಟೇ ನಿಧನರಾಗಿದ್ದು, ಕಲ್ಯಾಣ ನಗರದ ಐದನೇ ಅಡ್ಡರಸ್ತೆಯಲ್ಲಿರುವ ಮಠದ ಆವರಣದಲ್ಲಿಂದು ಬೆಳಿಗ್ಗೆ ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. https://youtu.be/o4TEVdl6aAE ಸ್ವಾಮೀಜಿಗಳ ದರ್ಶನಕ್ಕೆ ನಾಡಿನ ವಿವಿಧ ಮೂಲೆಗಳಿಂದ ಮಠಾಧೀಶರು, ಮುಖಂಡರು ಹಾಗೂ ಸಾರ್ವಜನಿಕರು ಆಗಮಿಸಿದ್ದು, ಅಂತಿಮ ದರ್ಶನಕ್ಕೆ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img