Wednesday, July 30, 2025

Ramalinga Reddy

ಸಾರಿಗೆಯಲ್ಲಿ ಅಂಧರಿಗಾಗಿ ಧ್ವನಿ ಸ್ಪಂದನ : ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ!

ಕರ್ನಾಟಕ ಸಾರಿಗೆ ವತಿಯಿಂದ ಅಂಧತ್ವ ಸಮಸ್ಯೆ ಇರುವವರಿಗೆ ಬಸ್‌ ಏರಲು ಯಾವುದೇ ಸಮಸ್ಯೆಯಾಗದಂತೆ ಧ್ವನಿ ಸ್ಪಂದನ ಸಾರಿಗೆ ವಿಶೇಷವಾದ ಸೇವೆಯನ್ನು ಜಾರಿಗೆ ತಂದಿದೆ. ಇದಕ್ಕೆ ಪೂರಕವೆಂಬಂತೆ ಇಂದು ಮೈಸೂರಿನ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಅಂಧತ್ವ ಸಮಸ್ಯೆಯುಳ್ಳವರು ವಿಶೇಷ ಸಾಧನದ ಮೂಲಕ ಯಾರ ನೆರವು...

500ನೇ ಕೋಟಿಯ ಶಕ್ತಿ ಟಿಕೆಟ್ ವಿತರಿಸಿ ಸಿದ್ದು ಸರ್ಕಾರದ ಹೊಸ ಮೈಲಿಗಲ್ಲು! : ಇದುವರೆಗೂ ಪ್ರಯಾಣಿಸಿದ ಮಹಿಳೆಯರೆಷ್ಟು? ಖರ್ಚಾದ ಹಣವೆಷ್ಟು?

ಬೆಂಗಳೂರು : ರಾಜ್ಯದಲ್ಲಿ ಕಳೆದ 2023 ಜೂನ್‌ 11 ರಂದು ಜಾರಿಗೆ ಬಂದಿರುವ ಶಕ್ತಿ ಯೋಜನೆಯು ಕಳೆದ 25 ತಿಂಗಳುಗಳಿಂದ ನಿರಂತರವಾಗಿ ಚಾಲ್ತಿಯಲ್ಲಿದೆ. ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯುತ್ತಿರುವ ಗ್ಯಾರಂಟಿ ಯೋಜನೆ ಇದಾಗಿದೆ. ಆದರೆ ಇದೀಗ ಈ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು...

ಎಕ್ಸ್‌ಪ್ರೆಸ್ BMTC – ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್ ಸ್ಪೆಷಲ್ ಏನು ಗೊತ್ತಾ?

ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್‌ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್‌ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಬಸ್ ಪ್ರಯಾಣ ದರ ಏರಿಕೆ- CM ಹೇಳಿದ್ದೇನು?

ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಡೀಸೆಲ್ ಪೆಟ್ರೋಲ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಸದ್ಯಕ್ಕೆ ದರ...

ರಾಜ್ಯ ಪ್ರವಾಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮುಂದೆ ಡಜನ್ ಪ್ರಶ್ನೆಗಳನ್ನಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ

https://www.youtube.com/watch?v=6zYntnQDRNA ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಎದೆನೋವಿಗೆ ಮುಂಬೈನಲ್ಲಿ ಚಿಕಿತ್ಸೆ ಪಡೆದ ಕೈ ಶಾಸಕ ಶ್ರೀಮಂತ್ ಪಾಟೀಲ್..!

ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...

ನಂಬರ್ ಗೇಮ್ ನಿಂದ ಹೊರಗುಳಿದ ಶಾಸಕರ್ಯಾರು…?

ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ. ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ...

ವಿಧಾನಸಭೆಯಲ್ಲಿಂದು ವಿಶ್ವಾಸಮತ ಯಾಚನೆ- ನಂಬರ್ ಗೇಮ್ ನಲ್ಲಿ ಗೆಲ್ಲೋದ್ಯಾರು..?

ಬೆಂಗಳೂರು: ಇಂದು ಸರ್ಕಾರದ ಅಳಿವು ಉಳಿವಿಗಾಗಿ ನಡೆಯುವ ವಿಶ್ವಾಸಮತಯಾಚನೆಗೆ ದೇಶವೇ ಕಾತುರದಿಂದ ಕಾಯುತ್ತಿದೆ. ಒಂದು ವರ್ಷಗಳ ಕಾಲ ಸರಾಗವಾಗಿ ಆಡಳಿತ ನಡೆಸಿದ್ದ ಮೈತ್ರಿ ಸರ್ಕಾರಕ್ಕೆ ಇಂದು ಪತನಗೊಳ್ಳುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದ್ದು, ಬಿಜೆಪಿ ಗೆಲುವು ನಮ್ಮದೇ ಅನ್ನೋ ವಿಶ್ವಾಸದಲ್ಲಿದೆ. ವಿಧಾನಸಭೆಯಲ್ಲಿ ಇವತ್ತು ಸಿಎಂ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡಲಿದ್ದು, ಕಾಂಗ್ರೆಸ್ -ಜೆಡಿಎಸ್...

ಪಕ್ಷೇತರರಿಗೆ ಕಾಡುತ್ತಿದೆ ಡಿಕೆಶಿ ಭೀತಿ..!

ಬೆಂಗಳೂರು: ಮುಂಬೈನಲ್ಲಿ ಬಿಜೆಪಿ ಮುಖಂಡರ ಸಂಪರ್ಕದಲ್ಲಿರೋ ಪಕ್ಷೇತರ ಶಾಸಕರಿಗೆ ಕೇಸರಿ ನಾಯಕರು ರಕ್ಷಣೆ ನೀಡುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಮುಖಂಡರ ಸಂಪರ್ಕಕ್ಕೆ ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ನಾಳೆ ವಿಶ್ವಾಸಮತಕ್ಕೆ ಹಾಜರಾಗಬೇಕಿರುವ ಈ ಇಬ್ಬರೂ ಪಕ್ಷೇತರರನ್ನು ಬೆಂಗಳೂರಿಗೆ ಕರೆತರಲು ಡಿಕೆಶಿ ಮತ್ತು ಸಿದ್ದರಾಮಯ್ಯ ಭೀತಿ ಬಿಜೆಪಿ ನಾಯಕರನ್ನು ಕಾಡುತ್ತಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೊಕ್ಕಿರುವ...

ಸುಪ್ರೀಂಕೋರ್ಟ್ ತೀರ್ಪಿಗೆ ದಿನೇಶ್ ಗುಂಡೂರಾವ್ ಅಸಮಾಧಾನ

ಬೆಂಗಳೂರು: ಅತೃಪ್ತ ಶಾಸಕರ ಅರ್ಜಿ ಕುರಿತು ಇಂದು ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಕುರಿತು ಟ್ವೀಟ್ ಮಾಡಿರುವ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅತೃಪ್ತ ಶಾಸಕರು ವಿಪ್ ಉಲ್ಲಂಘನೆ ಮಾಡಲು ಸಹಕಾರಿಯಾಗಲೆಂದೇ ಸುಪ್ರೀಂ ಕೋರ್ಟ್ ಆದೇಶ ನೀಡಿದಂತಿದೆ ಅಂತ ಅಸಮಾಧಾನ ಹೊರಹಾಕಿದ್ದಾರೆ. ಬಳಿಕ ಮತ್ತೊಂದು ಟ್ವೀಟ್...
- Advertisement -spot_img

Latest News

‘ಜೋಳದ ರೊಟ್ಟಿಗಾಗಿ’ ಅಮೆರಿಕದಿಂದ ಬರ್ತೀನಿ!

ಉತ್ತರ ಕರ್ನಾಟಕದ ರೊಟ್ಟಿ ಊಟ ಸವಿಯಲು ಅಮೆರಿಕದಿಂದ ವರ್ಷದಲ್ಲಿ 2 ಬಾರಿ ಬೆಂಗಳೂರಿಗೆ ಬರ್ತಾರಂತೆ ಈ ವಿದೇಶಿ ಉದ್ಯಮಿ. ಬೆಂಗಳೂರು – ಭಾರತದಲ್ಲಿ ಆಹಾರದ ನಕ್ಷೆಯಲ್ಲಿ...
- Advertisement -spot_img