Friday, October 17, 2025

Ramalinga Reddy Resignation

‘ರಾಮಲಿಂಗಾ ರೆಡ್ಡಿ ಬಂಡೆ ಇದ್ದಹಾಗೆ’- ಬಿಜೆಪಿ ಶಾಸಕ ವಿಶ್ವನಾಥ್

ಬೆಂಗಳೂರು: ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಒಂಥರಾ ಬಂಡೆ ಇದ್ದಹಾಗೆ. ಅವರ ನಿರ್ಧಾರ ಬದಲಿಸೋಕೆ ಸಾಧ್ಯವಿಲ್ಲ ಅಂತ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ನಿವಾಸಕ್ಕೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ವಿಶ್ವನಾಥ್, ನಾನು ರಾಜಕೀಯದ ಬಗ್ಗೆ ಚರ್ಚೆ ಮಾಡಲು ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿಲ್ಲ. ರೆಡ್ಡಿ ಸಂಘದ ಚುನಾವಣೆಗೆ...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img