Friday, March 29, 2024

Ramalinga Reddy

ರಾಜ್ಯ ಪ್ರವಾಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮುಂದೆ ಡಜನ್ ಪ್ರಶ್ನೆಗಳನ್ನಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ

https://www.youtube.com/watch?v=6zYntnQDRNA ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಎದೆನೋವಿಗೆ ಮುಂಬೈನಲ್ಲಿ ಚಿಕಿತ್ಸೆ ಪಡೆದ ಕೈ ಶಾಸಕ ಶ್ರೀಮಂತ್ ಪಾಟೀಲ್..!

ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...

ನಂಬರ್ ಗೇಮ್ ನಿಂದ ಹೊರಗುಳಿದ ಶಾಸಕರ್ಯಾರು…?

ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ. ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ...

ವಿಧಾನಸಭೆಯಲ್ಲಿಂದು ವಿಶ್ವಾಸಮತ ಯಾಚನೆ- ನಂಬರ್ ಗೇಮ್ ನಲ್ಲಿ ಗೆಲ್ಲೋದ್ಯಾರು..?

ಬೆಂಗಳೂರು: ಇಂದು ಸರ್ಕಾರದ ಅಳಿವು ಉಳಿವಿಗಾಗಿ ನಡೆಯುವ ವಿಶ್ವಾಸಮತಯಾಚನೆಗೆ ದೇಶವೇ ಕಾತುರದಿಂದ ಕಾಯುತ್ತಿದೆ. ಒಂದು ವರ್ಷಗಳ ಕಾಲ ಸರಾಗವಾಗಿ ಆಡಳಿತ ನಡೆಸಿದ್ದ ಮೈತ್ರಿ ಸರ್ಕಾರಕ್ಕೆ ಇಂದು ಪತನಗೊಳ್ಳುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದ್ದು, ಬಿಜೆಪಿ ಗೆಲುವು ನಮ್ಮದೇ ಅನ್ನೋ ವಿಶ್ವಾಸದಲ್ಲಿದೆ. ವಿಧಾನಸಭೆಯಲ್ಲಿ ಇವತ್ತು ಸಿಎಂ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡಲಿದ್ದು, ಕಾಂಗ್ರೆಸ್ -ಜೆಡಿಎಸ್...

ಪಕ್ಷೇತರರಿಗೆ ಕಾಡುತ್ತಿದೆ ಡಿಕೆಶಿ ಭೀತಿ..!

ಬೆಂಗಳೂರು: ಮುಂಬೈನಲ್ಲಿ ಬಿಜೆಪಿ ಮುಖಂಡರ ಸಂಪರ್ಕದಲ್ಲಿರೋ ಪಕ್ಷೇತರ ಶಾಸಕರಿಗೆ ಕೇಸರಿ ನಾಯಕರು ರಕ್ಷಣೆ ನೀಡುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಮುಖಂಡರ ಸಂಪರ್ಕಕ್ಕೆ ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ನಾಳೆ ವಿಶ್ವಾಸಮತಕ್ಕೆ ಹಾಜರಾಗಬೇಕಿರುವ ಈ ಇಬ್ಬರೂ ಪಕ್ಷೇತರರನ್ನು ಬೆಂಗಳೂರಿಗೆ ಕರೆತರಲು ಡಿಕೆಶಿ ಮತ್ತು ಸಿದ್ದರಾಮಯ್ಯ ಭೀತಿ ಬಿಜೆಪಿ ನಾಯಕರನ್ನು ಕಾಡುತ್ತಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೊಕ್ಕಿರುವ...

ಸುಪ್ರೀಂಕೋರ್ಟ್ ತೀರ್ಪಿಗೆ ದಿನೇಶ್ ಗುಂಡೂರಾವ್ ಅಸಮಾಧಾನ

ಬೆಂಗಳೂರು: ಅತೃಪ್ತ ಶಾಸಕರ ಅರ್ಜಿ ಕುರಿತು ಇಂದು ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಕುರಿತು ಟ್ವೀಟ್ ಮಾಡಿರುವ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅತೃಪ್ತ ಶಾಸಕರು ವಿಪ್ ಉಲ್ಲಂಘನೆ ಮಾಡಲು ಸಹಕಾರಿಯಾಗಲೆಂದೇ ಸುಪ್ರೀಂ ಕೋರ್ಟ್ ಆದೇಶ ನೀಡಿದಂತಿದೆ ಅಂತ ಅಸಮಾಧಾನ ಹೊರಹಾಕಿದ್ದಾರೆ. ಬಳಿಕ ಮತ್ತೊಂದು ಟ್ವೀಟ್...

‘ನನಗೆ ಯಾವ ನಿಂಬೆಹಣ್ಣೂ ಬೇಡ- ತಂದೆ ತಾಯಿ ಆಶೀರ್ವಾದ ಸಾಕು’- ಸಚಿವ ರೇವಣ್ಣ

ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ತಾವು ಕಾರಣ ಅನ್ನೋ ಆರೋಪಕ್ಕೆ ಇಂದು ಸಚಿವ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಕೊಟ್ಟಿರುವ ಕೆಲಸವನ್ನು ನಾನು ಮಾಡ್ತಿದ್ದೇನೆ ಹೊರತು ಬೇರೆ ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ ಅಂತ ಹೇಳಿದರು. ಅಲ್ಲದೆ ತಮ್ಮ ಮೇಲೆ ದೈವ ಹಾಗೂ ತಂದೆ ತಾಯಿ ಆಶೀರ್ವಾದ ಇದೆ ಹೀಗಾಗಿ ನನಗೆ ಯಾವ ನಿಂಬೆಹಣ್ಣೂ...

ಕಾಂಗ್ರೆಸ್ ನಲ್ಲೇ ಮುಂದುವರಿಯಲು ಶಾಸಕ ರಾಮಲಿಂಗಾರೆಡ್ಡಿ ತೀರ್ಮಾನ..!

ಬೆಂಗಳೂರು: ಅತೃಪ್ತ ಶಾಸಕರ ಪೈಕಿ ರಾಮಲಿಂಗಾರೆಡ್ಡಿ ಕಾಂಗ್ರೆಸ್ ನಲ್ಲೇ ಮುಂದುವರಿಯಲು ತೀರ್ಮಾನಿಸಿದ್ದು, ರಾಜೀನಾಮೆ ಪಡೆಯುವ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ರಾಮಲಿಂಗಾರೆಡ್ಡಿ, ನಾನು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರಿಯುವೆ. ಇನ್ನು ನನ್ನ ರಾಜೀನಾಮೆ ಹಿಂಪಡೆಯುವ ವಿಚಾರದ ಬಗ್ಗೆ ಮಾಧ್ಯಮದ ಮುಂದೆ ಮಾತನಾಡುವುದಿಲ್ಲ. ಮಾಧ್ಯಮದ ಮುಖಾಂತರ ನನ್ನ ನಿರ್ಧಾರವನ್ನು ಸ್ಪೀಕರ್ ಗೆ ತಿಳಿಸಿದ್ರೆ...

‘ವಿಶ್ವಾಸಮತಕ್ಕೆ ನಾವು ಹಾಜರಾಗಲ್ಲ’- ಅತೃಪ್ತರ ಖಡಕ್ ಸಂದೇಶ…!

ನವದೆಹಲಿ: ಅತೃಪ್ತ ಶಾಸಕರು ಸದನಕ್ಕೆ ಹಾಜರಾಗುವಂತೆ ಒತ್ತಾಯ ಮಾಡುವಂತಿಲ್ಲ ಅನ್ನೋ ಸುಪ್ರೀಂ ತೀರ್ಪಿನ ಬಳಿಕ ಅತೃಪ್ತ ಶಾಸಕರ ನಿಲುವಿಗೆ ಮತ್ತಷ್ಟು ಬಲ ಸಿಕ್ಕಿದೆ. ಯಾವುದೇ ಕಾರಣಕ್ಕೂ ನಾವು ನಾಳೆ ವಿಶ್ವಾಸಮತಕ್ಕೆ ಹಾಜರಾಗೋದಿಲ್ಲ ಅಂತ ದೋಸ್ತಿಗಳಿಗೆ ಸಂದೇಶ ರವಾನಿಸಿದ್ದಾರೆ. ವಿಪ್ ಉಲ್ಲಂಘನೆ ಕುರಿತು ಇಷ್ಟು ದಿನ ತಲೆಕೆಡಿಸಿಕೊಂಡಿದ್ದ ಅತೃಪ್ತ ಶಾಸಕರು ಇದೀಗ ತಮ್ಮ ನಿರ್ಧಾರದಿಂದ ಹಿಂದೆ...

‘ಮಂಗನ ಟೋಪಿ ಹಾಕಿಸಿಕೊಂಡು ಅನರ್ಹತೆ ಅಸ್ತ್ರಕ್ಕೆ ಗುರಿಯಾಬೇಡಿ’- ಅತೃಪ್ತರಿಗೆ ಡಿಕೆಶಿ ಮನವಿ

ಬೆಂಗಳೂರು: ಅತೃಪ್ತ ಶಾಸಕರು ಬಿಜೆಪಿಯ ಮಂಗನ ಟೋಪಿ ಹಾಕಿಸಿಕೊಳ್ಳದೆ ಎಚ್ಚರವಹಿಸಿ ಅನರ್ಹತೆ ಅಸ್ತ್ರಕ್ಕೆ ಬಲಿಯಾಗಬೇಡಿ ಅಂತ ಸಚಿವ ಡಿಕೆಶಿ ಅತೃಪ್ತ ಶಾಸಕರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಸುಪ್ರೀಂಕೋರ್ಟ್ ಸ್ಪೀಕರ್ ಅಧಿಕಾರವನ್ನು ಎತ್ತಿಹಿಡಿದಿದೆ. ಅತೃಪ್ತ ಶಾಸಕರು ಅಧಿವೇಶನಕ್ಕೆ ಬರಬಹುದು, ಬಿಡಬಹುದು ಅದು ಅವರಿಗೆ ಬಿಟ್ಟದ್ದು. ಆದರೆ ಪಕ್ಷದ ಕೈಯಲ್ಲಿ ವಿಪ್...
- Advertisement -spot_img

Latest News

ಅಮೆರಿಕದಲ್ಲಿ ತೆಲುಗು ನಟನಿಗೆ ಅಪಘಾತ: ಮೂಳೆ ಮುರಿತ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ

Movie News: ತೆಲುಗು ನಟ ನವೀನ್ ಪೋಲಿಶೆಟ್ಟಿಗೆ ಅಮೆರಿಕದಲ್ಲಿ ಅಪಘಾತವಾಗಿದ್ದು, ಕೈ ಕಾಲಿನ ಮೂಳೆ ಮುರಿತಗೊಂಡಿದೆ. ಅವರನ್ನು ಅಲ್ಲಿಯ ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಮೆರಿಕದ...
- Advertisement -spot_img