Monday, April 14, 2025

Ramalinga Reddy

‘ಮಂಗನ ಟೋಪಿ ಹಾಕಿಸಿಕೊಂಡು ಅನರ್ಹತೆ ಅಸ್ತ್ರಕ್ಕೆ ಗುರಿಯಾಬೇಡಿ’- ಅತೃಪ್ತರಿಗೆ ಡಿಕೆಶಿ ಮನವಿ

ಬೆಂಗಳೂರು: ಅತೃಪ್ತ ಶಾಸಕರು ಬಿಜೆಪಿಯ ಮಂಗನ ಟೋಪಿ ಹಾಕಿಸಿಕೊಳ್ಳದೆ ಎಚ್ಚರವಹಿಸಿ ಅನರ್ಹತೆ ಅಸ್ತ್ರಕ್ಕೆ ಬಲಿಯಾಗಬೇಡಿ ಅಂತ ಸಚಿವ ಡಿಕೆಶಿ ಅತೃಪ್ತ ಶಾಸಕರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಸುಪ್ರೀಂಕೋರ್ಟ್ ಸ್ಪೀಕರ್ ಅಧಿಕಾರವನ್ನು ಎತ್ತಿಹಿಡಿದಿದೆ. ಅತೃಪ್ತ ಶಾಸಕರು ಅಧಿವೇಶನಕ್ಕೆ ಬರಬಹುದು, ಬಿಡಬಹುದು ಅದು ಅವರಿಗೆ ಬಿಟ್ಟದ್ದು. ಆದರೆ ಪಕ್ಷದ ಕೈಯಲ್ಲಿ ವಿಪ್...

ಸುಪ್ರೀಂಕೋರ್ಟ್ ತೀರ್ಪು- ಪರಿಣಾಮ ಯಾರ ಮೇಲೆ..?

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಅರ್ಜಿ ಕುರಿತು ಮಧ್ಯಂತರ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಇದೀಗ ದೋಸ್ತಿಗಳ ಎದೆಬಡಿತ ಹೆಚ್ಚಾಗಿದೆ ನಾಳೆ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಏನಾಗುತ್ತೋ ಅನ್ನೋ ಭೀತಿ ಶುರುವಾಗಿದ್ದು, ಇತ್ತ ಬಿಜೆಪಿ, ದೋಸ್ತಿ ಸರ್ಕಾರ ಪತನ ಖಚಿತ ಅಂತ ಈಗಾಗಲೇ ಬೀಗುತ್ತಿದೆ. ಅತೃಪ್ತರ ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ಮಧ್ಯಂತರ ತೀರ್ಪು ಮೇಲ್ನೋಟಕ್ಕೆ...

ಅತೃಪ್ತ ಶಾಸಕರು ಸದನಕ್ಕೆ ಬರುವಂತೆ ಒತ್ತಾಯಿಸಬಾರದು- ರಾಜೀನಾಮೆ ಇತ್ಯರ್ಥ ಕುರಿತು ಸ್ಪೀಕರ್ ನಿರ್ಧರಿಸಲಿ-ಸುಪ್ರೀಂ ತೀರ್ಪು

ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದಿದೆ. ಅತೃಪ್ತ ಶಾಸಕರು ಹಾಗೂ ಸ್ಪೀಕರ್ ಹಕ್ಕುಗಳನ್ನು ಎತ್ತಿಹಿಡಿಯೋ ಮೂಲಕ ಉಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಸಮತೋಲನ ಕಾಯ್ದುಕೊಂಡಿದೆ. ರಾಜೀನಾಮೆ ಅಂಗೀಕರಿಸಲು ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆ ಅಂತ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕಾಂಗ್ರೆಸ್ -ಜೆಡಿಎಸ್...

‘ಬಿಜೆಪಿ ಬಲೆಗೆ ಬಿದ್ದಿರೋ ಶಾಸಕರು ತಕ್ಕ ಪಾಠ ಕಲೀತಾರೆ’- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದಾರೆನ್ನಲಾಗುತ್ತಿರೋ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ತಕ್ಕ ಪಾಠ ಕಲೀತಾರೆ ಅಂತ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರೋ ಸಿದ್ದರಾಮಯ್ಯ, ಬಿಜೆಪಿ ಗೋವಾದಲ್ಲಿ ಹುಟ್ಟಿಹಾಕಿರೋ ಸನ್ನಿವೇಶವೇ ರಾಜ್ಯದಲ್ಲೂ ಸೃಷ್ಟಿ ಮಾಡಿದೆ.ಇದು ಬಿಜೆಪಿಯ ಅವಕಾಶವಾದಿ ರಾಜಕಾರಣಕ್ಕೆ...

‘ರಾಮಲಿಂಗಾ ರೆಡ್ಡಿ ಬಂಡೆ ಇದ್ದಹಾಗೆ’- ಬಿಜೆಪಿ ಶಾಸಕ ವಿಶ್ವನಾಥ್

ಬೆಂಗಳೂರು: ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಒಂಥರಾ ಬಂಡೆ ಇದ್ದಹಾಗೆ. ಅವರ ನಿರ್ಧಾರ ಬದಲಿಸೋಕೆ ಸಾಧ್ಯವಿಲ್ಲ ಅಂತ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ನಿವಾಸಕ್ಕೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ವಿಶ್ವನಾಥ್, ನಾನು ರಾಜಕೀಯದ ಬಗ್ಗೆ ಚರ್ಚೆ ಮಾಡಲು ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿಲ್ಲ. ರೆಡ್ಡಿ ಸಂಘದ ಚುನಾವಣೆಗೆ...

‘ಮಿಂಚಿನ ವೇಗದಲ್ಲಿ ಕೆಲಸ ಮಾಡ್ಬೇಕಿತ್ತಾ?’- ಸ್ಪೀಕರ್ ಪ್ರಶ್ನೆ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ವಿಳಂಬ ನೀತಿ ಅನುಸರಿಸಿದ್ರು ಅನ್ನೋ ಬಿಜೆಪಿ ಆರೋಪಕ್ಕೆ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ನೀಡಿದ್ದಾರೆ. ನಿಯಮಾವಳಿಗಳನ್ನೆಲ್ಲಾ ಬದಿಗಿಟ್ಟು ನಾನು ಮಿಂಚಿನ ವೇಗದಲ್ಲಿ ಕೆಲಸ ಮಾಡಬೇಕಿತ್ತಾ ಅಂತ ಪ್ರಶ್ನಿಸಿದ್ದಾರೆ. ಅತೃಪ್ತ ಶಾಸಕರನ್ನು ಖುದ್ದು ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸ್ಪೀಕರ್, ಕಳೆದ ಶನಿವಾರದಂದು ನಾನು 12.45ರ ವೇಳೆ ಕಚೇರಿಯಿಂದ...

ಮತ್ತೆ ರಾಜೀನಾಮೆ ಸಲ್ಲಿಸಿ ಪುನಃ ಮುಂಬೈನತ್ತ ತೆರಳಿದ ಅತೃಪ್ತ ಶಾಸಕರು

ಬೆಂಗಳೂರು: 13 ಶಾಸಕರ ರಾಜೀನಾಮೆ ಪತ್ರಗಳ ಪೈಕಿ 8 ಮಂದಿಯ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದು ಹೇಳಿದ ಹಿನ್ನೆಲೆ ಹಾಗೂ ಸುಪ್ರೀಂನ ಆದೇಶದಂತೆ ಇಂದು ಮುಂಬೈನಿಂದ ಬಂದ ಅತೃಪ್ತ ಶಾಸಕರು ಮತ್ತೆ ರಾಜೀನಾಮೆ ಸಲ್ಲಿಸಿದರು. ಮುಂಬೈನಿಂದ ವಿಶೇಷ ವಿಮಾನದ ಮೂಲಕ ವಿಧಾನಸೌಧದಲ್ಲಿನ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ರನ್ನು ಭೇಟಿ ಮಾಡಿದ ಅತೃಪ್ತ ಶಾಸಕರಾದ, ಬೈರತಿ ಬಸವರಾಜ್, ರಮೇಶ್...

ಅತೃಪ್ತರು-ಸ್ಪೀಕರ್ ಭೇಟಿ ಹಿನ್ನೆಲೆ- ಖಾಕಿಮಯವಾದ ವಿಧಾನಸೌಧ…!

ಬೆಂಗಳೂರು: ವಿಧಾನಸೌಧದ ಸ್ಪೀಕರ್ ಕಚೇರಿಗೆ ಅತೃಪ್ತ ಶಾಸಕರು ಭೇಟಿ ನೀಡುತ್ತಿರೋ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಶಕ್ತಿ ಸೌಧದ ದೊಳಕ್ಕೆ ಸಾರ್ವಜನಿಕರಲ್ಲದೆ ರಾಜಕೀಯ ಮುಖಂಡರಿಗೂ ಪ್ರವೇಶ ನಿರ್ಬಂಧ ಮಾಡಲಾಗಿದೆ. ಮುಂಬೈನಿಂದ ಆಗಮಿಸುತ್ತಿರೋ ಅತೃಪ್ತ ಶಾಸಕರು ತಮ್ಮ ರಾಜೀನಾಮೆ ಕುರಿತಾಗಿ ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ ಆಗಮಿಸುತ್ತಿರೋ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೂಚನೆ ಹಾಗೂ ಭದ್ರತಾ...

ಎಲ್ಲಾ 16 ಶಾಸಕರ ಅನರ್ಹತೆಗೆ ಅರ್ಜಿ..!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಕ್ಕಟ್ಟಿಗೆ ಕಾರಣರಾದ ಅತೃಪ್ತರಿಗೆ ಪಾಠ ಕಲಿಸಲು ದೋಸ್ತಿ ಮುಂದಾಗಿದ್ದು ಇದೀಗ ಎಲ್ಲಾ 16 ಮಂದಿ ಶಾಸಕರ ಅನರ್ಹತೆ ಕೋರಿ ಸ್ಪೀಕರ್ ರಮೇಶ್ ಕುಮಾರ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅತೃಪ್ತ ಶಾಸಕರು ಸುಪ್ರೀಂ ನೀಡಿರೋ ಸೂಚನೆಯಂತೆ ಮುಂಬೈನಿಂದ ಬೆಂಗಳೂರಿಗೆ ಸ್ಪೀಕರ್ ಭೇಟಿಯಾಗಲು ತೆರಳುತ್ತಿದ್ದಂತೆ ದೋಸ್ತಿಗಳು ಇದೀಗ ಅವರಿಗೆ ಮತ್ತೊಂದು ಶಾಕ್ ನೀಡಿದೆ....

ಇಂದು ಮತ್ತಷ್ಟು ಶಾಸಕರು ರಾಜೀನಾಮೆ..!

ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ಸಾಲುಸಾಲು ರಾಜೀನಾಮೆ ಪರ್ವ ದು ಮುಂದುವರೆಯುವ ಸಾಧ್ಯತೆ ಇದೆ.. ನಿನ್ನೆಯಷ್ಟೆ ಡಾ. ಸುಧಾಕರ್, ಎಂಟಿಬಿ ನಾಗರಾಜ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಇಂದು ಜಯನಗರ ಶಾಸಕಿ ಸೌಮ್ಯ ರಾಮಲಿಂಗಾರೆಡ್ಡಿ, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ತಂದೆ ಹಾದಿಯಲ್ಲೇ ಸಾಗಲಿದ್ದಾರೆ ಸೌಮ್ಯ ರಾಮಲಿಂಗಾರೆಡ್ಡಿ..! ಮೊನ್ನೆ ಕಾಂಗ್ರೆಸ್-ಜೆಡಿಎಸ್...
- Advertisement -spot_img

Latest News

Sandalwood News: ಹಿರಿಯ ಕಲಾವಿದ ಬ್ಯಾಂಕ್ ಜನಾರ್ದನ್ ನಿಧನ

Sandalwood News: ಕನ್ನಡ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು....
- Advertisement -spot_img