Wednesday, April 22, 2026

Ramalinga Reddy

ವಿಧಾನಸಭೆಯಲ್ಲಿಂದು ವಿಶ್ವಾಸಮತ ಯಾಚನೆ- ನಂಬರ್ ಗೇಮ್ ನಲ್ಲಿ ಗೆಲ್ಲೋದ್ಯಾರು..?

ಬೆಂಗಳೂರು: ಇಂದು ಸರ್ಕಾರದ ಅಳಿವು ಉಳಿವಿಗಾಗಿ ನಡೆಯುವ ವಿಶ್ವಾಸಮತಯಾಚನೆಗೆ ದೇಶವೇ ಕಾತುರದಿಂದ ಕಾಯುತ್ತಿದೆ. ಒಂದು ವರ್ಷಗಳ ಕಾಲ ಸರಾಗವಾಗಿ ಆಡಳಿತ ನಡೆಸಿದ್ದ ಮೈತ್ರಿ ಸರ್ಕಾರಕ್ಕೆ ಇಂದು ಪತನಗೊಳ್ಳುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದ್ದು, ಬಿಜೆಪಿ ಗೆಲುವು ನಮ್ಮದೇ ಅನ್ನೋ ವಿಶ್ವಾಸದಲ್ಲಿದೆ. ವಿಧಾನಸಭೆಯಲ್ಲಿ ಇವತ್ತು ಸಿಎಂ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡಲಿದ್ದು, ಕಾಂಗ್ರೆಸ್ -ಜೆಡಿಎಸ್...

ಪಕ್ಷೇತರರಿಗೆ ಕಾಡುತ್ತಿದೆ ಡಿಕೆಶಿ ಭೀತಿ..!

ಬೆಂಗಳೂರು: ಮುಂಬೈನಲ್ಲಿ ಬಿಜೆಪಿ ಮುಖಂಡರ ಸಂಪರ್ಕದಲ್ಲಿರೋ ಪಕ್ಷೇತರ ಶಾಸಕರಿಗೆ ಕೇಸರಿ ನಾಯಕರು ರಕ್ಷಣೆ ನೀಡುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಮುಖಂಡರ ಸಂಪರ್ಕಕ್ಕೆ ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ನಾಳೆ ವಿಶ್ವಾಸಮತಕ್ಕೆ ಹಾಜರಾಗಬೇಕಿರುವ ಈ ಇಬ್ಬರೂ ಪಕ್ಷೇತರರನ್ನು ಬೆಂಗಳೂರಿಗೆ ಕರೆತರಲು ಡಿಕೆಶಿ ಮತ್ತು ಸಿದ್ದರಾಮಯ್ಯ ಭೀತಿ ಬಿಜೆಪಿ ನಾಯಕರನ್ನು ಕಾಡುತ್ತಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೊಕ್ಕಿರುವ...

ಸುಪ್ರೀಂಕೋರ್ಟ್ ತೀರ್ಪಿಗೆ ದಿನೇಶ್ ಗುಂಡೂರಾವ್ ಅಸಮಾಧಾನ

ಬೆಂಗಳೂರು: ಅತೃಪ್ತ ಶಾಸಕರ ಅರ್ಜಿ ಕುರಿತು ಇಂದು ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಕುರಿತು ಟ್ವೀಟ್ ಮಾಡಿರುವ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅತೃಪ್ತ ಶಾಸಕರು ವಿಪ್ ಉಲ್ಲಂಘನೆ ಮಾಡಲು ಸಹಕಾರಿಯಾಗಲೆಂದೇ ಸುಪ್ರೀಂ ಕೋರ್ಟ್ ಆದೇಶ ನೀಡಿದಂತಿದೆ ಅಂತ ಅಸಮಾಧಾನ ಹೊರಹಾಕಿದ್ದಾರೆ. ಬಳಿಕ ಮತ್ತೊಂದು ಟ್ವೀಟ್...

‘ನನಗೆ ಯಾವ ನಿಂಬೆಹಣ್ಣೂ ಬೇಡ- ತಂದೆ ತಾಯಿ ಆಶೀರ್ವಾದ ಸಾಕು’- ಸಚಿವ ರೇವಣ್ಣ

ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ತಾವು ಕಾರಣ ಅನ್ನೋ ಆರೋಪಕ್ಕೆ ಇಂದು ಸಚಿವ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಕೊಟ್ಟಿರುವ ಕೆಲಸವನ್ನು ನಾನು ಮಾಡ್ತಿದ್ದೇನೆ ಹೊರತು ಬೇರೆ ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ ಅಂತ ಹೇಳಿದರು. ಅಲ್ಲದೆ ತಮ್ಮ ಮೇಲೆ ದೈವ ಹಾಗೂ ತಂದೆ ತಾಯಿ ಆಶೀರ್ವಾದ ಇದೆ ಹೀಗಾಗಿ ನನಗೆ ಯಾವ ನಿಂಬೆಹಣ್ಣೂ...

ಕಾಂಗ್ರೆಸ್ ನಲ್ಲೇ ಮುಂದುವರಿಯಲು ಶಾಸಕ ರಾಮಲಿಂಗಾರೆಡ್ಡಿ ತೀರ್ಮಾನ..!

ಬೆಂಗಳೂರು: ಅತೃಪ್ತ ಶಾಸಕರ ಪೈಕಿ ರಾಮಲಿಂಗಾರೆಡ್ಡಿ ಕಾಂಗ್ರೆಸ್ ನಲ್ಲೇ ಮುಂದುವರಿಯಲು ತೀರ್ಮಾನಿಸಿದ್ದು, ರಾಜೀನಾಮೆ ಪಡೆಯುವ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ರಾಮಲಿಂಗಾರೆಡ್ಡಿ, ನಾನು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರಿಯುವೆ. ಇನ್ನು ನನ್ನ ರಾಜೀನಾಮೆ ಹಿಂಪಡೆಯುವ ವಿಚಾರದ ಬಗ್ಗೆ ಮಾಧ್ಯಮದ ಮುಂದೆ ಮಾತನಾಡುವುದಿಲ್ಲ. ಮಾಧ್ಯಮದ ಮುಖಾಂತರ ನನ್ನ ನಿರ್ಧಾರವನ್ನು ಸ್ಪೀಕರ್ ಗೆ ತಿಳಿಸಿದ್ರೆ...

‘ವಿಶ್ವಾಸಮತಕ್ಕೆ ನಾವು ಹಾಜರಾಗಲ್ಲ’- ಅತೃಪ್ತರ ಖಡಕ್ ಸಂದೇಶ…!

ನವದೆಹಲಿ: ಅತೃಪ್ತ ಶಾಸಕರು ಸದನಕ್ಕೆ ಹಾಜರಾಗುವಂತೆ ಒತ್ತಾಯ ಮಾಡುವಂತಿಲ್ಲ ಅನ್ನೋ ಸುಪ್ರೀಂ ತೀರ್ಪಿನ ಬಳಿಕ ಅತೃಪ್ತ ಶಾಸಕರ ನಿಲುವಿಗೆ ಮತ್ತಷ್ಟು ಬಲ ಸಿಕ್ಕಿದೆ. ಯಾವುದೇ ಕಾರಣಕ್ಕೂ ನಾವು ನಾಳೆ ವಿಶ್ವಾಸಮತಕ್ಕೆ ಹಾಜರಾಗೋದಿಲ್ಲ ಅಂತ ದೋಸ್ತಿಗಳಿಗೆ ಸಂದೇಶ ರವಾನಿಸಿದ್ದಾರೆ. ವಿಪ್ ಉಲ್ಲಂಘನೆ ಕುರಿತು ಇಷ್ಟು ದಿನ ತಲೆಕೆಡಿಸಿಕೊಂಡಿದ್ದ ಅತೃಪ್ತ ಶಾಸಕರು ಇದೀಗ ತಮ್ಮ ನಿರ್ಧಾರದಿಂದ ಹಿಂದೆ...

‘ಮಂಗನ ಟೋಪಿ ಹಾಕಿಸಿಕೊಂಡು ಅನರ್ಹತೆ ಅಸ್ತ್ರಕ್ಕೆ ಗುರಿಯಾಬೇಡಿ’- ಅತೃಪ್ತರಿಗೆ ಡಿಕೆಶಿ ಮನವಿ

ಬೆಂಗಳೂರು: ಅತೃಪ್ತ ಶಾಸಕರು ಬಿಜೆಪಿಯ ಮಂಗನ ಟೋಪಿ ಹಾಕಿಸಿಕೊಳ್ಳದೆ ಎಚ್ಚರವಹಿಸಿ ಅನರ್ಹತೆ ಅಸ್ತ್ರಕ್ಕೆ ಬಲಿಯಾಗಬೇಡಿ ಅಂತ ಸಚಿವ ಡಿಕೆಶಿ ಅತೃಪ್ತ ಶಾಸಕರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಸುಪ್ರೀಂಕೋರ್ಟ್ ಸ್ಪೀಕರ್ ಅಧಿಕಾರವನ್ನು ಎತ್ತಿಹಿಡಿದಿದೆ. ಅತೃಪ್ತ ಶಾಸಕರು ಅಧಿವೇಶನಕ್ಕೆ ಬರಬಹುದು, ಬಿಡಬಹುದು ಅದು ಅವರಿಗೆ ಬಿಟ್ಟದ್ದು. ಆದರೆ ಪಕ್ಷದ ಕೈಯಲ್ಲಿ ವಿಪ್...

ಸುಪ್ರೀಂಕೋರ್ಟ್ ತೀರ್ಪು- ಪರಿಣಾಮ ಯಾರ ಮೇಲೆ..?

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಅರ್ಜಿ ಕುರಿತು ಮಧ್ಯಂತರ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಇದೀಗ ದೋಸ್ತಿಗಳ ಎದೆಬಡಿತ ಹೆಚ್ಚಾಗಿದೆ ನಾಳೆ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಏನಾಗುತ್ತೋ ಅನ್ನೋ ಭೀತಿ ಶುರುವಾಗಿದ್ದು, ಇತ್ತ ಬಿಜೆಪಿ, ದೋಸ್ತಿ ಸರ್ಕಾರ ಪತನ ಖಚಿತ ಅಂತ ಈಗಾಗಲೇ ಬೀಗುತ್ತಿದೆ. ಅತೃಪ್ತರ ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ಮಧ್ಯಂತರ ತೀರ್ಪು ಮೇಲ್ನೋಟಕ್ಕೆ...

ಅತೃಪ್ತ ಶಾಸಕರು ಸದನಕ್ಕೆ ಬರುವಂತೆ ಒತ್ತಾಯಿಸಬಾರದು- ರಾಜೀನಾಮೆ ಇತ್ಯರ್ಥ ಕುರಿತು ಸ್ಪೀಕರ್ ನಿರ್ಧರಿಸಲಿ-ಸುಪ್ರೀಂ ತೀರ್ಪು

ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದಿದೆ. ಅತೃಪ್ತ ಶಾಸಕರು ಹಾಗೂ ಸ್ಪೀಕರ್ ಹಕ್ಕುಗಳನ್ನು ಎತ್ತಿಹಿಡಿಯೋ ಮೂಲಕ ಉಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಸಮತೋಲನ ಕಾಯ್ದುಕೊಂಡಿದೆ. ರಾಜೀನಾಮೆ ಅಂಗೀಕರಿಸಲು ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆ ಅಂತ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕಾಂಗ್ರೆಸ್ -ಜೆಡಿಎಸ್...

‘ಬಿಜೆಪಿ ಬಲೆಗೆ ಬಿದ್ದಿರೋ ಶಾಸಕರು ತಕ್ಕ ಪಾಠ ಕಲೀತಾರೆ’- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದಾರೆನ್ನಲಾಗುತ್ತಿರೋ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ತಕ್ಕ ಪಾಠ ಕಲೀತಾರೆ ಅಂತ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರೋ ಸಿದ್ದರಾಮಯ್ಯ, ಬಿಜೆಪಿ ಗೋವಾದಲ್ಲಿ ಹುಟ್ಟಿಹಾಕಿರೋ ಸನ್ನಿವೇಶವೇ ರಾಜ್ಯದಲ್ಲೂ ಸೃಷ್ಟಿ ಮಾಡಿದೆ.ಇದು ಬಿಜೆಪಿಯ ಅವಕಾಶವಾದಿ ರಾಜಕಾರಣಕ್ಕೆ...
- Advertisement -spot_img

Latest News

IF YOU DONʼT GROW YOU WILL DIE : Sangeetha.com MD ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ. https://youtu.be/WPixudhIgd0 ಈ ಬಗ್ಗೆ...
- Advertisement -spot_img