Sunday, August 9, 2026

#ramamandir

ಅಯೋಧ್ಯೆಯಲ್ಲಿ ವಿರಾಜಮಾನನಾಗಿರುವ ಬಾಲರಾಮನ ವಿಶೇಷತೆಗಳೇನು..?

National News: ಇಷ್ಟು ದಿನ ನಾವು ಬಾಲರಾಮನ ಅಪೂರ್ಣ ಮೂರ್ತಿಯನ್ನು ನೋಡಿದ್ದೇವು.. ಏಕೆಂದರೆ ರಾಮನ ಮುಖವನ್ನು ಮುಚ್ಚಿ, ರಾಮಲಲ್ಲಾನ ಮೂರ್ತಿಯನ್ನು ತಂದಿರಿಸಲಾಗಿತ್ತು. ಆದರೆ ಇದೀಗ, ರಾಮಲಲ್ಲಾನ ಪೂರ್ತಿ ಮುಖವನ್ನು ತೋರ್ಪಡಿಸಿದ್ದು, ಅದ್ಭುತ ತೇಜಸ್ವಿ ಮುಖ ಹೊಂದಿರುವ ಬಾಲ ರಾಮನನ್ನು ನೋಡುವ ಮೂಲಕ,  ಅರುಣ್ ಯೋಗಿರಾಜ್ ಕೈಚಳಕವನ್ನು ಎಲ್ಲರೂ ಕಣ್ತುಂಬಿಕೊಂಡಿದ್ದಾರೆ. ಮಂದಸ್ಮಿತನಾಗಿರುವ ರಾಮಲಲ್ಲಾ, ಅದೆಷ್ಟು ಮುದ್ದಾಗಿದ್ದಾನೆ ಎಂದರೆ,...

Laxmi Hebbalkar : ಬಾಳೆಕುಂದ್ರಿ ಶ್ರೀ ರಾಮೇಶ್ವರ ಮಂದಿರದಲ್ಲಿ ದೇವರ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

State News : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ಬಾಳೆಕುಂದ್ರಿ ಶ್ರೀ ರಾಮೇಶ್ವರ ಮಂದಿರದಲ್ಲಿ ದೇವರ ದರ್ಶನ ಪಡೆದು ಪುನೀತರಾದರು. ಬಾಳೇಕುಂದ್ರಿ ಬಿ ಕೆ ಗ್ರಾಮದ ಶ್ರೀ ರಾಮೇಶ್ವರ ಮಂದಿರಕ್ಕೆ ತೆರಳಿ, ದರ್ಶನ ಆಶೀರ್ವಾದ ಪಡೆದರು. ಕೊನೆಯ ಶ್ರಾವಣ ಸೋಮವಾರದ ಪ್ರಯುಕ್ತ ಮಹಾಪ್ರಸಾದ ಸೇವೆಗೆ ಚಾಲನೆಯನ್ನು ಕೊಟ್ಟು, ಭಕ್ತಾಧಿಗಳಿಗೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img