Saturday, March 7, 2026

Ramanagar district administration

ಪ್ರಧಾನ ಮಂತ್ರಿ ಯೋಜನೆಯಲ್ಲೇ ಮೋದಿ ಹೆಸರು ಕೈಬಿಟ್ಟ ಜಿಲ್ಲಾಡಳಿತ..!

ರಾಮನಗರ: ಪ್ರಾಧಾನಮಂತ್ರಿ ಯೋಜನೆಯಲ್ಲಿ ಖುದ್ದು ನರೇಂದ್ರ ಮೋದಿ ಹೆಸರನ್ನು ಕೈಬಿಟ್ಟು ಸಿಎಂ ಹಾಗೂ ಡಿಸಿಎಂ ಭಾವಚಿತ್ರ ಮುದ್ರಿಸೋ ಮೂಲಕ ಜಿಲ್ಲಾಡಳಿತ ಎಡವಟ್ಟು ಮಾಡಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಪೋಸ್ಟರ್ ಗಳಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಪೋಸ್ಟರ್ ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರನ್ನೇ ಜಿಲ್ಲಾಡಳಿತ ಕೈಬಿಟ್ಟಿದೆ. ಜಿಲ್ಲಾಡಳಿತದ ಈ ಎಡವಟ್ಟು ಬಿಜೆಪಿ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img