Saturday, July 5, 2025

Ramanagar district administration

ಪ್ರಧಾನ ಮಂತ್ರಿ ಯೋಜನೆಯಲ್ಲೇ ಮೋದಿ ಹೆಸರು ಕೈಬಿಟ್ಟ ಜಿಲ್ಲಾಡಳಿತ..!

ರಾಮನಗರ: ಪ್ರಾಧಾನಮಂತ್ರಿ ಯೋಜನೆಯಲ್ಲಿ ಖುದ್ದು ನರೇಂದ್ರ ಮೋದಿ ಹೆಸರನ್ನು ಕೈಬಿಟ್ಟು ಸಿಎಂ ಹಾಗೂ ಡಿಸಿಎಂ ಭಾವಚಿತ್ರ ಮುದ್ರಿಸೋ ಮೂಲಕ ಜಿಲ್ಲಾಡಳಿತ ಎಡವಟ್ಟು ಮಾಡಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಪೋಸ್ಟರ್ ಗಳಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಪೋಸ್ಟರ್ ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರನ್ನೇ ಜಿಲ್ಲಾಡಳಿತ ಕೈಬಿಟ್ಟಿದೆ. ಜಿಲ್ಲಾಡಳಿತದ ಈ ಎಡವಟ್ಟು ಬಿಜೆಪಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img