Wednesday, July 30, 2025

ramanagara

ಅಣ್ಣಾವ್ರ ಆಸೆ ಈಡೇರಿಸಿದ CM ಸಿದ್ದರಾಮಯ್ಯ ಸರ್ಕಾರ

ಡಾ.ರಾಜ್ ಕುಮಾರ್ ಅವರ 38 ವರ್ಷಗಳ ಆಸೆ ಇಂದು ನೆರವೇರಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಂದಿ ಬೆಟ್ಟದ ಗಿರಿಧಾಮದ ಮಧ್ಯೆ ಅಣ್ಣಾವ್ರ ಕನಸನ್ನು ಕೊನೆಗೂ ನನಸು ಮಾಡಿದೆ. ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ 2 ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. 1987ರ ಸೆಪ್ಟೆಂಬರ್ 9ರಂದು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಗೆ ಅಣ್ಣಾವ್ರು ಭೇಟಿ ನೀಡಿದ್ರು....

Ramanagara News: ಮಾತು ಬಾರದ ಯುವತಿಯ ಮೇಲೆ ಸಾಮೂಹಿತ ಅ*ತ್ಯಾಚಾರ, ಹ*ತ್ಯೆ..

Ramanagara News: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾತು ಬಾರದ ಯುವತಿಯ ಮೇಲೆ ದುರುಳರು ಅತ್ಯಾಚಾರವೆಸಗಿ, ಹತ್ಯೆ ಮಾಡಿದ್ದಾರೆ. ಖುಷಿ ಎಂಬ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅವಳ ಕತ್ತು ತಿರುಗಿಸಿ, ಬೆನ್ನು ಮೂಳೆ ಮುರಿದು ಹಿಂಸಿಸಿ ಆಕೆಯನ್ನು ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಅತ್ಯಾಚಾರದ ಬಳಿಕ ಆಕೆಯ ಶವವನ್ನು ರೈಲ್ವೆ ಹಳಿಯ ಬಳಿ ಬಿಸಾಕಿ ಹೋಗಿದ್ದಾರೆ....

ಗಂಗಾ ಮತಸ್ತರ ಜೀವನ ಹಾಳು ಮಾಡಿದ ವ್ಯಕ್ತಿ ಡಿಸಿಎಂ ಡಿ.ಕೆ.ಶಿವಕುಮಾರ್: HDK ನೇರ ಆರೋಪ

Political News: ಚನ್ನಪಟ್ಟಣ/ರಾಮನಗರ: ಕೆರೆಗಳಲ್ಲಿ ಮೀನು ಹಿಡಿದು ನೆಮ್ಮದಿಯ ಜೀವನ ಮಾಡುತ್ತಿದ್ದ ಗಂಗಾ ಮತಸ್ತರ ಜೀವನ ಹಾಳು ಮಾಡಿದ ವ್ಯಕ್ತಿ ಡಿಸಿಎಂ ಡಿಕೆ ಶಿವಕುಮಾರ್ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದರು. https://youtu.be/Z_XZvL38XUk ಚನ್ನಪಟ್ಟಣ ಕ್ಷೇತ್ರದ ಕಾರೆಕೊಪ್ಪ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಪ್ರಚಾರ ನಡೆಸಿದ ಅವರು;...

ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು..

Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಬೈ ಎಲೆಕ್ಷನ್‌ನಲ್ಲಿ ಟಿಕೇಟ್ ಹಂಚಿಕೆಯಲ್ಲಿ ಕಾಂಗ್ರೆಸ್‌ನಲ್ಲಿ ಗೊಂದಲವಿರುವ ಬಗ್ಗೆ ಮಾತನಾಡಿದ್ದಾರೆ. https://youtu.be/w95LODLBiOA ನಿನ್ನೆ ಸಿಎಂ ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದಾವೆ. ಇವತ್ತು ಅಥವಾ ನಾಳೆ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ...

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿ

Political News: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಳ್ಳಾರಿಯ ಸಂಡೂರು, ರಾಮನಗರದ ಚೆನ್ನಪಟ್ಟಣ, ಹಾವೇರಿಯ ಶಿಗ್ಗಾಂವಿ ಕ್ಷೇತ್ರಗಳ ಉಪಚುಮಾವಣೆಗೆ ಯಾವಾಗ ಎಂದು ಘೋಷಿಸಲಾಗಿದೆ. https://youtu.be/gHsazDtWNfQ ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗುತ್ತದೆ. ಅಕ್ಟೋಬರ್ 25ಕ್ಕೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿಕೆಗೆ ಕೊನೆಯ ದಿನಾಂಕವಾಗಿರುತ್ತದೆ. ಅಕ್ಚೋಬರ್ 28ಕ್ಕೆ ಅಭ್ಯರ್ಥಿಗಳ ನಾಪತ್ರ ಪರಿಶೀಲನೆ ನಡೆಯುತ್ತದೆ. ಅಕ್ಟೋಬರ್ 30ಕ್ಕೆ...

ಬಿಜೆಪಿಯಿಂದ ಸಿದ್ದರಾಮಯ್ಯರ ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ: ಮಾಗಡಿ ಶಾಸಕ ಬಾಲಕೃಷ್ಣ

Ramanagara News: ರಾಮನಗರ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರವಾಗಿ, ರಾಮನಗರದ ಮಾಗಡಿಯಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯಿಂದ ಸಿದ್ದರಾಮಯ್ಯರ ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ ಎಂದಿದ್ದಾರೆ. https://youtu.be/2ZqKqS8pI-I ರಾಜ್ಯಪಾಲರು ಈ ಮಟ್ಟಕ್ಕೆ ಇಳಿಯುತ್ತಾರೆ ಅಂತ ಅಂದುಕೊಂಡಿರಲಿಲ್ಲ. ರಾಜ್ಯ ಕಂಡ ಏಕೈಕ ಅತ್ಯುತ್ತಮ ನಾಯಕ ಸಿದ್ದರಾಮಯ್ಯ. ಅಧಿಕಾರ ಇದ್ದ ಸಂದರ್ಭದಲ್ಲಿ ಕುಟುಂಬದವರನ್ನ ಅಕ್ಕಪಕ್ಕ ಸೇರಿಸದೇ...

ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಪತಿ ಹೀಗೆ ಮಾಡಿಬಿಡೋದಾ..?

Ramanagara News: ಯಾವ ಪುರುಷನಿಗೆ ತಾಾನು ವಿವಾಹವಾಗುವ ಹುಡುಗಿ ಚೆಂದವಿರಬೇಕು, ಫ್ಯಾಷನ್ ಮಾಡಬೇಕು ಅನ್ನೋ ಆಸೆ ಇರೋದಿಲ್ಲಾ. ಎಲ್ಲ ಪುರುಷರಿಗೂ ಈ ಆಸೆ ಇರತ್ತೆ. ಆದ್ರೆ ಇಲ್ಲೋರ್ವ ವ್ಯಕ್ತಿ ತನ್ನ ಪತ್ನಿ ನೋಡಲು ಭಾರೀ ಚಂದವಿದ್ದಾಳೆ ಅನ್ನೋ ಕಾರಣಕ್ಕೆ ಆಕೆಯ ಜೀವನವನ್ನೇ ಅಂತ್ಯಗೊಳಿಸಿದ್ದಾನೆ. ರಾಮನಗರದ ಮಾಗಡಿಯಲ್ಲಿ ಈ ಘಟನೆ ನಡೆದಿದ್ದು, ದಿವ್ಯ ಎಂಬ ಮಹಿಳೆ ಉಮೇಶ್...

ದಲಿತ ಯುವಕನ ಕೈ ಕಡಿದವರು ಡಿಸಿಎಂ ಸಂಬಂಧಿಕರು: ಮಾರಸಂದ್ರ ಮುನಿಯಪ್ಪ

Ramanagara News: ರಾಮನಗರ: ರಾಮನಗರ ಜಿಲ್ಲೆಯ ಮಳಗಾಳು ಗ್ರಾಮದಲ್ಲಿ ದಲಿತ ಯುವಕನ ಕೈ ತುಂಡು ಮಾಡಲಾಗಿದ್ದು, ಬಿಎಸ್‌ಪಿ ರಾಜ್ಯ ಘಟಕ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ, ಈ ಕೆಲಸ ಮಾಡಿದ ರೌಡಿಗಳು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಬಂಧಿಕರು ಎಂದಿದ್ದಾರೆ. https://youtu.be/SUkBZ4Hz9cg ಇಲ್ಲಿನ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೈರಮುಡಿ ಅವರ ಪುತ್ರ ಅನೀಶ್ ಎಂಬುವವನ ಕೈಯನ್ನು ರೌಡಿ ಹರ್ಷ ಅಲಿಯಾಸ್...

ಯಾರನ್ನು ಓಲೈಸಲು ಈ ರೀತಿ ಮಾಡುತ್ತಿದ್ದಾರೆಂಬ ಗುಟ್ಟು ರಟ್ಟಾಗಿದೆ: ನಿಖಿಲ್ ಕುಮಾರ್ ಆಕ್ರೋಶ

Political News: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಹೆಸರಿಡಲು ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದು, ರಾಮನಗರ ಜಿಲ್ಲೆಯ ಹೆಸರು ಸದ್ಯದಲ್ಲೇ ಬದಲಾಗುವ ಎಲ್ಲ ಸಾಧ್ಯತೆಗಳೂ ಇದೆ. https://youtu.be/ro1sWNK1Lgk ಈ ಕಾರಣಕ್ಕೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್, ಕಿಡಿಕಾರಿದ್ದು, ಟ್ವೀಟ್ ಮಾಡಿದ್ದಾರೆ. ಪುರಾಣ ಪ್ರಸಿದ್ಧವಾದ ರಾಮನಗರ ಹೆಸರನ್ನು ಕಿತ್ತುಹಾಕಿ, ಅದನ್ನು ಬೆಂಗಳೂರು...

ರಾಮನಗರ MLA ಇಕ್ಬಾಲ್ ಹುಸೇನ್ ಮತ್ತು ಸಂಸದ DK ಸುರೇಶ್ ವಿರುದ್ದ ಸಿಡಿದೆದ್ದ ರಾಮನಗರದ ದಲಿತ ಮುಖಂಡರು.

Ramanagara Political News: Mp ಚುನಾವಣೆಯಲ್ಲಿ dk ಸುರೇಶ್ ಬೆಂಬಲಿಸದಿರಲು ದಲಿತ ಮುಖಂಡರು ನಿರ್ಧಾರ ಮಾಡಿದ್ದಾರೆ. ದಲಿತ ಮುಖಂಡ ನಗರಸಭಾ ಸದಸ್ಯ ಶಿವಕುಮಾರಸ್ವಾಮಿ, ಚಲುವರಾಜು ಸೇರಿದಂತೆ ಹಲವು ಮುಖಂಡರು ಸಭೆ ನಡೆಸಿ, ದಲಿತ ಮುಖಂಡರು ಇಕ್ಬಾಲ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ . ಇಕ್ಬಾಲ್ ಹುಸೇನ್ ತನ್ನದೇ ಆದ ಒಂದು ಕೂಟ ರಚಿಸಿಕೊಂಡು ಕಾಂಗ್ರೆಸ್ ಗೆಲುವಿಗೆ ದುಡಿದಂತಹ...
- Advertisement -spot_img

Latest News

‘ಜೋಳದ ರೊಟ್ಟಿಗಾಗಿ’ ಅಮೆರಿಕದಿಂದ ಬರ್ತೀನಿ!

ಉತ್ತರ ಕರ್ನಾಟಕದ ರೊಟ್ಟಿ ಊಟ ಸವಿಯಲು ಅಮೆರಿಕದಿಂದ ವರ್ಷದಲ್ಲಿ 2 ಬಾರಿ ಬೆಂಗಳೂರಿಗೆ ಬರ್ತಾರಂತೆ ಈ ವಿದೇಶಿ ಉದ್ಯಮಿ. ಬೆಂಗಳೂರು – ಭಾರತದಲ್ಲಿ ಆಹಾರದ ನಕ್ಷೆಯಲ್ಲಿ...
- Advertisement -spot_img