Friday, July 24, 2026

Ramanagara bundh

ಡಿಕೆಶಿ ಬೆಂಬಲಿಗರಿಂದ 2 KSRTC ಬಸ್ ಉಡೀಸ್

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಬಂಧಿಸಿದ ಹಿನ್ನೆಲೆ ಬೆಂಬಲಿಗರು ತೀವ್ರಪ್ರತಿಭಟನೆ ನಡೆಸ್ತಿದ್ದಾರೆ. ಕನಕಪುರ ತಾಲೂಕಿನ ವ್ಯಾಪ್ತಿಯಲ್ಲಿ ಎರಡು Ksrtc ಬಸ್ ಗಳಿಗ ಗಾಜುಗಳನ್ನ ಪುಡಿಪುಡಿಮಾಡಿ ಡಿಕೆಶಿ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಇನ್ನು ಬೆಂಗಳೂರ-ಮೈಸೂರು ರಸ್ತೆಯಲ್ಲಿ ರಾಮನಗರ ನಗರ ವ್ಯಾಪ್ತಿಯಲ್ಲಿ ಡಿಕೆ ಬೆಂಬಲಿಗರು ರಸ್ತೆ ತಡೆ ನಡೆಸುತ್ತಿರುವ ಪರಿಣಾಮ ಕಿಲೋಮೀಟರ್ ಗಟ್ಟಲೇ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img