Sunday, March 15, 2026

ramanagara public tv reporter hanumanthu

ಅಪಘಾತದಲ್ಲಿ ಪಬ್ಲಿಕ್ ಟಿವಿ ವರದಿಗಾರ ಸಾವು

ಕರ್ನಾಟಕ ಟಿವಿ : ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಅಪಘಾತ ಸಂಭವಿಸಿ ರಾಮನಗರದ ಪಬ್ಲಿಕ್ ಟಿವಿ‌ ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.. ರಾಮನಗರದ ಕಾರಾಗೃಹದ ಬಳಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.  ಮೃತ ವರದಿಹಾರ ಹನುಮಂತು ವಿವಾಹವಾಗಿ ಮೂರು ವರ್ಷವಾಗಿತ್ತು. ದಂಪತಿಗೆ ಒಂದು ವರ್ಷದ ಒಂದು ಮಗುವಿದೆ.....
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img