Sunday, August 16, 2026

ramanagara public tv reporter hanumanthu

ಅಪಘಾತದಲ್ಲಿ ಪಬ್ಲಿಕ್ ಟಿವಿ ವರದಿಗಾರ ಸಾವು

ಕರ್ನಾಟಕ ಟಿವಿ : ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಅಪಘಾತ ಸಂಭವಿಸಿ ರಾಮನಗರದ ಪಬ್ಲಿಕ್ ಟಿವಿ‌ ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.. ರಾಮನಗರದ ಕಾರಾಗೃಹದ ಬಳಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.  ಮೃತ ವರದಿಹಾರ ಹನುಮಂತು ವಿವಾಹವಾಗಿ ಮೂರು ವರ್ಷವಾಗಿತ್ತು. ದಂಪತಿಗೆ ಒಂದು ವರ್ಷದ ಒಂದು ಮಗುವಿದೆ.....
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img