Saturday, April 12, 2025

ramanagara

ಅವ್ವೇರಹಳ್ಳಿ ಪಿಕೆಪಿಎಸ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆಡಿಎಸ್: ಕಾಂಗ್ರೆಸ್‌ಗೆ ಮುಖಭಂಗ

Ramanagara News: ರಾಮನಗರ: ತಾಲೂಕಿನ ಅವ್ವೇರಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಒಟ್ಟು 12 ಸ್ಥಾನಗಳಲ್ಲಿ 11 ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಒಂದೇ ಒಂದು ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಈ ಊರು ಜೆಡಿಎಸ್ ಮಾಜಿ ಶಾಸಕ, ಸದ್ಯ ಕಾಂಗ್ರೆಸ್‌ನಲ್ಲಿರುವ ಕೆ.ರಾಜು ಕ್ಷೇತ್ರವಾಗಿದ್ದರೂ ಕೂಡ, ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ...

Sachin Kumar : ರಾಮನಗರ ಜಿಲ್ಲೆ ಹೊರವಲಯದಲ್ಲಿ ಕಚ್ಚಾ ಬಾಂಬ್ ಸ್ಪೋಟ…!

Ramanagara News : ರಾಮನಗರ ಜಿಲ್ಲೆಯ ಹೊರವಲಯದಲ್ಲಿ ಮನೆಯೊಂದರಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡು 27 ವರ್ಷದ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಇತ್ತೀಚೆಗೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ರಾಮನಗರ ಜಿಲ್ಲೆಯ ಹಾರೋಬೆಲೆ ಗ್ರಾಮದ ಸಚಿನ್ ಕುಮಾರ್ ಎಂಬಾತ ತನ್ನ ಮನೆಯಲ್ಲಿ ಕಚ್ಚಾ ಬಾಂಬ್ ತಯಾರಿಸಿ ಸಂಗ್ರಹಿಸುತ್ತಿದ್ದರು. ಕಚ್ಚಾ ಬಾಂಬ್‌ಗಳನ್ನು ಕಾಡು ಹಂದಿಗಳನ್ನು ಬೇಟೆಯಾಡಲು ಬಳಸಲಾಗುತ್ತಿತ್ತು....

ಆಸ್ಪತ್ರೆ ಉದ್ಗಾಟನೆ ವೇಳೆ ಸಚಿವರ ಎದುರು ಗುಡಿಗಿದ ಡಿ ಕೆ ಸುರೇಶ್

ರಾಮನಗರ ಜಿಲ್ಲೆ: ರಾಮನಗರದಲ್ಲಿ ಸಾರ್ವಜನಿಕರ ಸೇವೆಗೆ ಸಿದ್ದವಾಗಿರುವ ನೂತನ 500 ಹಾಸಿಗೆ ಇರು ಆಸ್ಪತ್ರೆಯನ್ನು ಸುಮಾರು 99 ಕೋಟಿ ರೂಪಾಯಿ ವೆಚ್ಚದಲ್ಲಿ ನೀರ್ಮಾಣ ಮಾಡಲಾಗಿದ್ದು. ಈ ಆಸ್ಪತ್ರೆಯ ಉದ್ಘಾಟನೆ ಇಂದು ನೆರವೇರಿತು. ಉದ್ಗಾಟನೆಗೆ ಬರಬೇಕಿದ್ದ ಇಲ್ಲರ ಹೆಸರನ್ನು ಪ್ರೋಡೋಕಅಲ್ ನಲ್ಲಿ ಬರೆಸಿತ್ತು ಆದರೆ ರಅಮನಗರ ಕ್ಷೇತ್ರದ ಪ್ರತಿನಿಧಿಯಅಗಿರುವ  ಡಿಕೆ ಸುರೇಶ ಅವರಿಗೆ ಆಹ್ವಾನ ಪತ್ರ ನಿನ್ನ...

ಜಾನಪದ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ

Ramanagara district: ರಾಮನಗರ ಜಿಲ್ಲೆಯಲ್ಲಿ ಮಾರ್ಚ 4 ಮತ್ತು 5 ರಂದು ನಡೆಯುವ ಬುಡಕಟ್ಟು ಜಅನಪದ ಲೋಕೋತ್ಸವ ನಡೆಯಲಿದ್ದು ಜಾನಪದ ಕ್ಷೇತ್ರದಲ್ಲಿ ಸಾಧನೆ ಮಾಡಿದ 18  ತಜ್ಞರಿಗೆ ಕರ್ನಾಟಕ ಜಾನಪದ ಪರಿಷತ್ ವತಿಯಿಂದ ನೀಡಲಾಗುವುದು ಎಂದು ಪರಿಷತ್ತಿನ ಅಧ್ಯಕ್ಷರಾದ ಪ್ರೊ. ಹಿ ಶಿ ರಾಮಚಂದ್ರೇಗೌಡ ತಿಳಿಸಿದ್ದಾರೆ. ಪ್ರಶಸ್ತಿಯ ಮೊತ್ತ 10 ಸಾವಿರದಿಂದ 25 ಸಾವಿರದವರೆಗೆ ನಗದು ಬಹುಮಾನ...

ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಭಿನ್ನಮತ ಸ್ಪೋಟ..?

ರೇಷ್ಮೆ ಅಭಿವೃದ್ಧಿ ನಿಗಮ ಅಧ್ಯಕ್ಷ ಗೌತಮ್ ಗೌಡ ವಿರುದ್ಧ ಮೂಲ ಬಿಜೆಪಿಗರು ಅಸಮಾಧಾನಕ್ಕೆ ಈಡಾಗಿದ್ದಾರೆಂದು ಹೇಳಲಾಗಿದೆ. ರಾಮನಗರದಲ್ಲಿ ಬಿಜೆಪಿಗರ ನಡುವೆ ಭಿನ್ನಮತ ಸ್ಪೋಟವಾಗಿದ್ದು, ಗೌತಮ್ ವಿರುದ್ಧ ಸಭೆ ನಡೆಸಲಾಗಿದೆ. ಇದಕ್ಕೆ ಕಾರಣವೇನಂದ್ರೆ, ರಾಮನಗರದಲ್ಲಿ ಯಾರು ಚುನಾವಣೆಗೆ ನಿಲ್ಲಲಿದ್ದಾರೆಂದು ಇನ್ನೂ ಘೋಷಣೆಯಾಗಿಲ್ಲ. ಆಗಲೇ ಗೌತಮ್, ತಮಗೇ ಟಿಕೆಟ್ ಸಿಗುತ್ತದೆ ಎಂದು, ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆಂದು, ಬಿಜೆಪಿ...

38 Congress ನಾಯಕರ ವಿರುದ್ಧ ಎಫ್ಐಆರ್..!

ಕೊರೋನಾ (corona) ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ 2.0 ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR against Congress leaders) ದಾಖಲಿಸಲಾಗಿದೆ. ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು...

H D Kಗೆ ಕೈಮುಗಿದು ಸೈನಿಕನ ಸ್ನೇಹ ಮಾಡಿದ ಚನ್ನಪಟ್ಟಣದ ಮುಖಂಡರು..!

ರಾಮನಗರ : 2023ರ ವಿಧಾನಸಭಾ ಚುನಾವಣೆಗೆ (Assembly elections) ಇನ್ನು ಒಂದು ವರ್ಷ ಬಾಕಿಯಿದ್ದರೂ ಈಗಿನಿಂದಲೇ ರಂಗೇರಲು ಶುರುವಾಗಿದೆ. ಹಳೇಮೈಸೂರು ಭಾಗದ ಬಿಜೆಪಿ ಪ್ರಭಾವಿ ನಾಯಕ ಸಿ.ಪಿ ಯೋಗೀಶ್ವರ್ (C P Yogeshwar) 2019ರಲ್ಲಿ ಕಾಂಗ್ರೆಸ್ & ಜೆಡಿಎಸ್ ಶಾಸಕರ ಆಪರೇಷನ್ ಮಾಡಿ ಕುಮಾರಸ್ವಾಮಿಯನ್ನ (H. D. Kumaraswamy) ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಯಡಿಯೂರಪ್ಪರನ್ನ...

Dr. Ashwath Narayan : ಮಾರ್ಚ್ ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಶಂಕುಸ್ಥಾಪನೆ..!

ರಾಮನಗರ ಜಿಲ್ಲಾ ಕ್ರೀಡಾಂಗಣ(Ramanagara District Stadium)ದಲ್ಲಿ 73ನೇ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಸಿ. ಎನ್ ಅಶ್ವಥ್ ನಾರಾಯಣ(Dr. Ashwath Narayan) ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಮಾರ್ಚ್ ತಿಂಗಳ ಮೊದಲವಾರದಲ್ಲಿ ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ(Rajiv Gandhi Health University)ದಲ್ಲಿ ವೈದ್ಯಕೀಯ ಕಾಲೇಜು ಕ್ಯಾಂಪಸ್ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು...

Mekedatu ಪಾದಯಾತ್ರೆ ಮೋಟಕು ಗೊಳಿಸಿದ ಕಾಂಗ್ರೆಸ್..!

ನಿನ್ನೆ ಪಾದಯಾತ್ರೆಗೆ ಸಂಬಂಧಪಟ್ಟಂತೆ ಹೈಕೋರ್ಟ್ ವಿಭಾಗೀಯ ಪೀಠ(High divisional seat)ವಿಚಾರಣೆ ನಡೆಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಜನ ಕೊರೋನಾದಿಂದ ತತ್ತರಿಸಿದ್ದಾರೆ, ಈ ಸಮಯದಲ್ಲಿ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ?, ಅನುಮತಿ ನೀಡಲಿಲ್ಲ ವೆಂದರೆ ಇನ್ನು ಏಕೆ ಕ್ರಮ ಕೈಗೊಂಡಿಲ್ಲ?, ಸರ್ಕಾರ ಸಮರ್ಥವಾಗಿದೆಯೇ?, ನಾವು ಹೇಳುವವರಿಗೆ ನೀವು ಕ್ರಮಕೈಗೊಳ್ಳುತ್ತಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ನಂತರ...

Jailಗೆ ಹಾಕಿದರು ಪರವಾಗಿಲ್ಲ ಕೋವಿಡ್ ಟೆಸ್ಟ್ ಮಾತ್ರ ಮಾಡಿಸಿಕೊಳ್ಳಲ್ಲ: ಡಿಕೆಶಿ

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಭಾನುವಾರ ರಾತ್ರಿ ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆಗೆ ಮುಂದಾಗಿದ್ದು, ಶಿವಕುಮಾರ್ ಅದನ್ನು ನಿರಾಕರಿಸಿದರು. ಭಾನುವಾರ ರಾತ್ರಿ ಮೊದಲ ದಿನದ ಪಾದಯಾತ್ರೆ ಮುಗಿಸಿ ಡಿಕೆಶಿ ತಮ್ಮ ಊರಾದ ದೊಡ್ಡಾಲಹಳ್ಳಿಯಲ್ಲಿ ತಂಗಿದ್ದರು.ಈ ವೇಳೆ ಅಲ್ಲಿಗೆ ರಾಮನಗರ ಹೆಚ್ಚುವರಿ ಜವರೇಗೌಡ ನೇತೃತ್ವದ ಅಧಿಕಾರಿಗಳ ತಂಡವು ಅಲ್ಲಿಗೆ ಬಂದಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಒತ್ತಾಯಿಸಿತು....
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img