Political News: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಹೆಸರಿಡಲು ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದು, ರಾಮನಗರ ಜಿಲ್ಲೆಯ ಹೆಸರು ಸದ್ಯದಲ್ಲೇ ಬದಲಾಗುವ ಎಲ್ಲ ಸಾಧ್ಯತೆಗಳೂ ಇದೆ.
https://youtu.be/ro1sWNK1Lgk
ಈ ಕಾರಣಕ್ಕೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್, ಕಿಡಿಕಾರಿದ್ದು, ಟ್ವೀಟ್ ಮಾಡಿದ್ದಾರೆ. ಪುರಾಣ ಪ್ರಸಿದ್ಧವಾದ ರಾಮನಗರ ಹೆಸರನ್ನು ಕಿತ್ತುಹಾಕಿ, ಅದನ್ನು ಬೆಂಗಳೂರು...
Ramanagara Political News: Mp ಚುನಾವಣೆಯಲ್ಲಿ dk ಸುರೇಶ್ ಬೆಂಬಲಿಸದಿರಲು ದಲಿತ ಮುಖಂಡರು ನಿರ್ಧಾರ ಮಾಡಿದ್ದಾರೆ.
ದಲಿತ ಮುಖಂಡ ನಗರಸಭಾ ಸದಸ್ಯ ಶಿವಕುಮಾರಸ್ವಾಮಿ, ಚಲುವರಾಜು ಸೇರಿದಂತೆ ಹಲವು ಮುಖಂಡರು ಸಭೆ ನಡೆಸಿ, ದಲಿತ ಮುಖಂಡರು ಇಕ್ಬಾಲ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ . ಇಕ್ಬಾಲ್ ಹುಸೇನ್ ತನ್ನದೇ ಆದ ಒಂದು ಕೂಟ ರಚಿಸಿಕೊಂಡು ಕಾಂಗ್ರೆಸ್ ಗೆಲುವಿಗೆ ದುಡಿದಂತಹ...
ರಾಮನಗರ: ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ಜನರು ಸಂಕಷ್ಟದಲ್ಲಿದ್ದಾರೆ. 236 ತಾಲೂಕುಗಳಲ್ಲಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನು ರಾಜ್ಯ ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಜನಸ್ಪಂದನ ಸಭೆಯಲ್ಲಿ ಐಎಎಸ್ ಅಧಿಕಾರಿಯೊಬ್ಬರು (IAS Officer) ವೇದಿಕೆಯಲ್ಲಿ ಮೊಬೈಲ್ ಗೇಮ್ ಆಡುತ್ತಾ ಕುಳಿತು ದೌಲತ್ತು ಮೆರೆದಿದ್ದಾರೆ.
ರಾಮನಗರ ಜಿಪಂ ಸಿಇಒ ಅವರ ಈ ಕ್ರಮ...
ರಾಮನಗರ: ಭಾಷೆ, ಜಲ, ರಾಜ್ಯದ ಬಗ್ಗೆ ಅನ್ಯಾಯವಾದ ವೇಳೆ ಸಂಘಟನೆಗಳು ಬಂದ್ ಮಾಡುವುದು ಸಹಜ. ಹೀಗಾಗಿ ಅವರಿಗೆ ನಮ್ಮಿಂದ ಯಾವುದೇ ಧಕ್ಕೆ ಉಂಟಾಗುವುದಿಲ್ಲ.ಮಳೆ ಬರುವುದಕ್ಕೂ ಸರಕಾರಕ್ಕೂ ಸಂಬಂಧ ಇದೆಯಾ.?
ಇದು ನೈರ್ಸಗಿಕ ವಿಕೋಪ.ಕಳೆದ ವರ್ಷ 660 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೆವೆ. ಈಗ ರಾಜ್ಯದಲ್ಲಿ ಮಳೆ ಇಲ್ಲ. ಈ ಬಗ್ಗೆ ಮಾನಿಟರಿಂಗ್ ವಿಂಗ್ ಗೆ ಎಲ್ಲವು...
Ramanagara News: ರಾಮನಗರ: ತಾಲೂಕಿನ ಅವ್ವೇರಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಒಟ್ಟು 12 ಸ್ಥಾನಗಳಲ್ಲಿ 11 ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಒಂದೇ ಒಂದು ಸ್ಥಾನ ಕಾಂಗ್ರೆಸ್ ಪಾಲಾಗಿದೆ.
ಈ ಊರು ಜೆಡಿಎಸ್ ಮಾಜಿ ಶಾಸಕ, ಸದ್ಯ ಕಾಂಗ್ರೆಸ್ನಲ್ಲಿರುವ ಕೆ.ರಾಜು ಕ್ಷೇತ್ರವಾಗಿದ್ದರೂ ಕೂಡ, ಈ ಚುನಾವಣೆಯಲ್ಲಿ ಕಾಂಗ್ರೆಸ್ಗೆ...
Ramanagara News : ರಾಮನಗರ ಜಿಲ್ಲೆಯ ಹೊರವಲಯದಲ್ಲಿ ಮನೆಯೊಂದರಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡು 27 ವರ್ಷದ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಇತ್ತೀಚೆಗೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ
ರಾಮನಗರ ಜಿಲ್ಲೆಯ ಹಾರೋಬೆಲೆ ಗ್ರಾಮದ ಸಚಿನ್ ಕುಮಾರ್ ಎಂಬಾತ ತನ್ನ ಮನೆಯಲ್ಲಿ ಕಚ್ಚಾ ಬಾಂಬ್ ತಯಾರಿಸಿ ಸಂಗ್ರಹಿಸುತ್ತಿದ್ದರು. ಕಚ್ಚಾ ಬಾಂಬ್ಗಳನ್ನು ಕಾಡು ಹಂದಿಗಳನ್ನು ಬೇಟೆಯಾಡಲು ಬಳಸಲಾಗುತ್ತಿತ್ತು....
ರಾಮನಗರ ಜಿಲ್ಲೆ:
ರಾಮನಗರದಲ್ಲಿ ಸಾರ್ವಜನಿಕರ ಸೇವೆಗೆ ಸಿದ್ದವಾಗಿರುವ ನೂತನ 500 ಹಾಸಿಗೆ ಇರು ಆಸ್ಪತ್ರೆಯನ್ನು ಸುಮಾರು 99 ಕೋಟಿ ರೂಪಾಯಿ ವೆಚ್ಚದಲ್ಲಿ ನೀರ್ಮಾಣ ಮಾಡಲಾಗಿದ್ದು. ಈ ಆಸ್ಪತ್ರೆಯ ಉದ್ಘಾಟನೆ ಇಂದು ನೆರವೇರಿತು. ಉದ್ಗಾಟನೆಗೆ ಬರಬೇಕಿದ್ದ ಇಲ್ಲರ ಹೆಸರನ್ನು ಪ್ರೋಡೋಕಅಲ್ ನಲ್ಲಿ ಬರೆಸಿತ್ತು ಆದರೆ ರಅಮನಗರ ಕ್ಷೇತ್ರದ ಪ್ರತಿನಿಧಿಯಅಗಿರುವ ಡಿಕೆ ಸುರೇಶ ಅವರಿಗೆ ಆಹ್ವಾನ ಪತ್ರ ನಿನ್ನ...
Ramanagara district:
ರಾಮನಗರ ಜಿಲ್ಲೆಯಲ್ಲಿ ಮಾರ್ಚ 4 ಮತ್ತು 5 ರಂದು ನಡೆಯುವ ಬುಡಕಟ್ಟು ಜಅನಪದ ಲೋಕೋತ್ಸವ ನಡೆಯಲಿದ್ದು ಜಾನಪದ ಕ್ಷೇತ್ರದಲ್ಲಿ ಸಾಧನೆ ಮಾಡಿದ 18 ತಜ್ಞರಿಗೆ ಕರ್ನಾಟಕ ಜಾನಪದ ಪರಿಷತ್ ವತಿಯಿಂದ ನೀಡಲಾಗುವುದು ಎಂದು ಪರಿಷತ್ತಿನ ಅಧ್ಯಕ್ಷರಾದ ಪ್ರೊ. ಹಿ ಶಿ ರಾಮಚಂದ್ರೇಗೌಡ ತಿಳಿಸಿದ್ದಾರೆ.
ಪ್ರಶಸ್ತಿಯ ಮೊತ್ತ 10 ಸಾವಿರದಿಂದ 25 ಸಾವಿರದವರೆಗೆ ನಗದು ಬಹುಮಾನ...
ರೇಷ್ಮೆ ಅಭಿವೃದ್ಧಿ ನಿಗಮ ಅಧ್ಯಕ್ಷ ಗೌತಮ್ ಗೌಡ ವಿರುದ್ಧ ಮೂಲ ಬಿಜೆಪಿಗರು ಅಸಮಾಧಾನಕ್ಕೆ ಈಡಾಗಿದ್ದಾರೆಂದು ಹೇಳಲಾಗಿದೆ. ರಾಮನಗರದಲ್ಲಿ ಬಿಜೆಪಿಗರ ನಡುವೆ ಭಿನ್ನಮತ ಸ್ಪೋಟವಾಗಿದ್ದು, ಗೌತಮ್ ವಿರುದ್ಧ ಸಭೆ ನಡೆಸಲಾಗಿದೆ. ಇದಕ್ಕೆ ಕಾರಣವೇನಂದ್ರೆ, ರಾಮನಗರದಲ್ಲಿ ಯಾರು ಚುನಾವಣೆಗೆ ನಿಲ್ಲಲಿದ್ದಾರೆಂದು ಇನ್ನೂ ಘೋಷಣೆಯಾಗಿಲ್ಲ. ಆಗಲೇ ಗೌತಮ್, ತಮಗೇ ಟಿಕೆಟ್ ಸಿಗುತ್ತದೆ ಎಂದು, ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆಂದು, ಬಿಜೆಪಿ...
ಕೊರೋನಾ (corona) ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ 2.0 ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR against Congress leaders) ದಾಖಲಿಸಲಾಗಿದೆ. ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...