Friday, November 14, 2025

ramanagara

Dr. Ashwath Narayan : ಮಾರ್ಚ್ ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಶಂಕುಸ್ಥಾಪನೆ..!

ರಾಮನಗರ ಜಿಲ್ಲಾ ಕ್ರೀಡಾಂಗಣ(Ramanagara District Stadium)ದಲ್ಲಿ 73ನೇ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಸಿ. ಎನ್ ಅಶ್ವಥ್ ನಾರಾಯಣ(Dr. Ashwath Narayan) ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಮಾರ್ಚ್ ತಿಂಗಳ ಮೊದಲವಾರದಲ್ಲಿ ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ(Rajiv Gandhi Health University)ದಲ್ಲಿ ವೈದ್ಯಕೀಯ ಕಾಲೇಜು ಕ್ಯಾಂಪಸ್ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು...

Mekedatu ಪಾದಯಾತ್ರೆ ಮೋಟಕು ಗೊಳಿಸಿದ ಕಾಂಗ್ರೆಸ್..!

ನಿನ್ನೆ ಪಾದಯಾತ್ರೆಗೆ ಸಂಬಂಧಪಟ್ಟಂತೆ ಹೈಕೋರ್ಟ್ ವಿಭಾಗೀಯ ಪೀಠ(High divisional seat)ವಿಚಾರಣೆ ನಡೆಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಜನ ಕೊರೋನಾದಿಂದ ತತ್ತರಿಸಿದ್ದಾರೆ, ಈ ಸಮಯದಲ್ಲಿ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ?, ಅನುಮತಿ ನೀಡಲಿಲ್ಲ ವೆಂದರೆ ಇನ್ನು ಏಕೆ ಕ್ರಮ ಕೈಗೊಂಡಿಲ್ಲ?, ಸರ್ಕಾರ ಸಮರ್ಥವಾಗಿದೆಯೇ?, ನಾವು ಹೇಳುವವರಿಗೆ ನೀವು ಕ್ರಮಕೈಗೊಳ್ಳುತ್ತಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ನಂತರ...

Jailಗೆ ಹಾಕಿದರು ಪರವಾಗಿಲ್ಲ ಕೋವಿಡ್ ಟೆಸ್ಟ್ ಮಾತ್ರ ಮಾಡಿಸಿಕೊಳ್ಳಲ್ಲ: ಡಿಕೆಶಿ

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಭಾನುವಾರ ರಾತ್ರಿ ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆಗೆ ಮುಂದಾಗಿದ್ದು, ಶಿವಕುಮಾರ್ ಅದನ್ನು ನಿರಾಕರಿಸಿದರು. ಭಾನುವಾರ ರಾತ್ರಿ ಮೊದಲ ದಿನದ ಪಾದಯಾತ್ರೆ ಮುಗಿಸಿ ಡಿಕೆಶಿ ತಮ್ಮ ಊರಾದ ದೊಡ್ಡಾಲಹಳ್ಳಿಯಲ್ಲಿ ತಂಗಿದ್ದರು.ಈ ವೇಳೆ ಅಲ್ಲಿಗೆ ರಾಮನಗರ ಹೆಚ್ಚುವರಿ ಜವರೇಗೌಡ ನೇತೃತ್ವದ ಅಧಿಕಾರಿಗಳ ತಂಡವು ಅಲ್ಲಿಗೆ ಬಂದಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಒತ್ತಾಯಿಸಿತು....

DK Suresh ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ..!

Hebbāḷa.:  ನೆನ್ನೆ ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ ಬಿ ಆರ್ ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣ ಮಾಡಿ ರಾಮನಗರ ಹಾಗೂ ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ  ಚಾಲನೆಯನ್ನು ನೀಡಿದರು. ಈ ಸಮಯದಲ್ಲಿ ಸಚಿವರಾದ ಡಾ...

ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: ಡಿ. 10 ರಂದು 228 ಮತಗಟ್ಟೆಗಳಲ್ಲಿ ಮತದಾನ

ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ-2021ರ ಪ್ರಯುಕ್ತ ಒಟ್ಟು 228 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಡಿಸೆಂಬರ್ 10 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ...

ಅಪಘಾತದಲ್ಲಿ ಪಬ್ಲಿಕ್ ಟಿವಿ ವರದಿಗಾರ ಸಾವು

ಕರ್ನಾಟಕ ಟಿವಿ : ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಅಪಘಾತ ಸಂಭವಿಸಿ ರಾಮನಗರದ ಪಬ್ಲಿಕ್ ಟಿವಿ‌ ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.. ರಾಮನಗರದ ಕಾರಾಗೃಹದ ಬಳಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.  ಮೃತ ವರದಿಹಾರ ಹನುಮಂತು ವಿವಾಹವಾಗಿ ಮೂರು ವರ್ಷವಾಗಿತ್ತು. ದಂಪತಿಗೆ ಒಂದು ವರ್ಷದ ಒಂದು ಮಗುವಿದೆ.....

ಗೂಂಡಾಗಿರಿ ಮಾಡಿದವರ ವಿರುದ್ಧ ರಾಮನಗರದಲ್ಲಿ ಆಕ್ರೋಶ..!

ಕರ್ನಾಟಕ ಟಿವಿ : ನಿನ್ನೆ ರಾಮನಗರ ಜಿಲ್ಲೆ ಕೇತಗಾನಹಳ್ಳಿಗೆ ಸಾಮಾಜಿಕ ಕಾರ್ಯಕರ್ತ ಎಸ್.ಆರ್ ಹಿರೇಮಠ್ ಹಾಗೂ ರವಿಕೃಷ್ಣಾ ರೆಡ್ಡಿ ತಂಡದ ಸದಸ್ಯರ ಮೇಲೆ ನಡೆದ ಹಲ್ಲೆಗೆ ಆಕ್ರೋಶ ವ್ಯಕ್ತವಾಗಿದೆ.. ಇಂದು ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್.ಆರ್ ಹಿರೇಮಠ್ ಹಾಗೂ ರವಿಕೃಷ್ಣಾ ರೆಡ್ಡಿ ಗೂಂಡಾಗಿರಿ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಈ ಕೂಡಲೇ ಹಲ್ಲೆ ನಡೆಸಿದವರ...

ಎಸ್.ಆರ್ ಹಿರೇಮಠ್ ಮೇಲೆ ಮೊಟ್ಟೆ ಎಸೆದ ದುಷ್ಕರ್ಮಿಗಳು..!

ರಾಮನಗರ : ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲಿಗರು ಎನ್ನಲಾದ ಕೆಲ ವ್ಯಕ್ತಿಗಳಿಂದ ಸಾಮಾಜಿಕ ಕಾರ್ಯಕರ್ತ ಎಸ್.ಆರ್ ಹೀರೇಮಠ್ ಹಾಗೂ ತಂಡದ ಮೇಲೆ ಗೂಂಡಾಗಿರಿ ನಡೆದಿದೆ.. ಬಿಡದಿ ಹೋಬಳಿ ಕೇತಗಾನಹಳ್ಳಿ ಗ್ರಾಮದ ಗೋಮಾಳ ಜಮೀನು200 ಎಕರೆ ಭೂಮಿ ಕಬಳಿಸಿರುವ ಬಗ್ಗೆ SR.ಹಿರೇಮಠ್ ರವರು ಈ ಊರಿಗೆ ಭೇಟಿ ನೀಡಿದಾಗ ಮೊಟ್ಟೆ ಎಸೆದು ಅವಮಾನ ಮಾಡಿ ದೌರ್ಜನ್ಯ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img