Friday, August 14, 2026

ramanama japa

ರಾಮನಾಮ ಜಪದಿಂದ ಆಗುವ ಪ್ರಯೋಜನವೇನು..?

ಇಡೀ ಭರತಖಂಡದ ರಾಜನಾಗಿ ಮೆರೆದ ಶ್ರೀರಾಮ, ಶ್ರೀವಿಷ್ಣುವಿನ ಅವತಾರ. ಶ್ರೀರಾಮನನ್ನು ಜಪಿಸಿದವರನ್ನು ಎಂದಿಗೂ ರಾಮ ನಿರಾಸೆ ಮಾಡುವುದಿಲ್ಲವೆಂಬ ಮಾತಿದೆ. ಹಾಗಾಗಿ ಹಲವರು ರಾಮ ನಾಮ ಜಪ ಮಾಡುತ್ತಾರೆ. ಇಂದು ನಾವು ರಾಮ ನಾಮ ಜಪದಿಂದಾಗುವ ಪ್ರಯೋಜನವೇನು ಅಂತಾ ತಿಳಿಯೋಣ ಬನ್ನಿ.. ಸ್ವತಃ ಶಿವನೇ ಹೇಳಿದ್ದಾನೆ ರಾಮನಾಮ ಜಪಕ್ಕಿಂತ ಉನ್ನತವಾದ ಜಪ ಇನ್ನೊಂದಿಲ್ಲವೆಂದು. ನೀವು ರಾಮನಾಮ ಜಪಿಸೋದು...

ನೆಮ್ಮದಿಯ ಜೀವನಕ್ಕಾಗಿ ರಾಮನಾಮ ಜಪ..!

ನೀವು ನಿಮ್ಮ ಜೀವನದಲ್ಲಿ ಯಶಸ್ಸು ಕಾಣಬೇಕು. ಮನೆಯಲ್ಲಿ ಸುಖ ಶಾಂತಿ ನೆಲೆಸಬೇಕು. ನೆಮ್ಮದಿಯ ಜೀವನ ನಿಮ್ಮದಾಗಬೇಕು ಅಂದ್ರೆ ಪ್ರತಿ ದಿನ ಒಂದು ಶ್ಲೋಕವನ್ನು ಹೇಳಬೇಕು.ಯಾವುದು ಆ ಶ್ಲೋಕ ಅನ್ನೋ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ. ಎಲ್ಲ ಕಷ್ಟ ಪರಿಹಾರವಾಗಿ ನೆಮ್ಮದಿಯ ಜೀವನ ಬೇಕೆನ್ನುವವರು, ಶ್ರೀರಾಮನನ್ನು ನೆನೆಯಬೇಕು. ಪ್ರಾರ್ಥಿಸಬೇಕು. ಪ್ರತಿನಿತ್ಯ ಶ್ರೀರಾಮ್ ಜಯರಾಮ ಜಯ ಜಯ ರಾಮ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img