ನೆನ್ನೆ ನರೇಂದ್ರ ಮೋದಿಯವರು ಪಂಜಾಬಿನ ಫಿರೋಜ್ಪುರ್ಗೆ ಹಲವಾರು ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿದ್ದರು. ಅಲ್ಲಿಂದ ತೆರಳುವ ವೇಳೆ ಅವರಿಗೆ ಭದ್ರತೆಯಲ್ಲಿ ಲೋಪ ಉಂಟಾಗಿತ್ತು, ಈ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳವಳವ್ಯಕ್ತಪಡಿಸಿದ್ದಾರೆ.ಜೊತೆಗೆ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿಯವರನ್ನು ಬೇಟಿಯಾದರು. ಮತ್ತು ನೆನ್ನೆ ಉಲ್ಲಂಘನೆಯಾದ ಮೊದಲಪತ್ರವನ್ನು ಸ್ವೀಕರಿಸಿದರು. ಎಂದು ರಾಷ್ಟ್ರಪತಿಗಳ ಕಾರ್ಯದರ್ಶಿ ಟ್ವೀಟ್ನಲ್ಲಿ ತಿಳಿಸಿದ್ದಾರೆ....
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...