ನೆನ್ನೆ ನರೇಂದ್ರ ಮೋದಿಯವರು ಪಂಜಾಬಿನ ಫಿರೋಜ್ಪುರ್ಗೆ ಹಲವಾರು ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿದ್ದರು. ಅಲ್ಲಿಂದ ತೆರಳುವ ವೇಳೆ ಅವರಿಗೆ ಭದ್ರತೆಯಲ್ಲಿ ಲೋಪ ಉಂಟಾಗಿತ್ತು, ಈ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳವಳವ್ಯಕ್ತಪಡಿಸಿದ್ದಾರೆ.ಜೊತೆಗೆ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿಯವರನ್ನು ಬೇಟಿಯಾದರು. ಮತ್ತು ನೆನ್ನೆ ಉಲ್ಲಂಘನೆಯಾದ ಮೊದಲಪತ್ರವನ್ನು ಸ್ವೀಕರಿಸಿದರು. ಎಂದು ರಾಷ್ಟ್ರಪತಿಗಳ ಕಾರ್ಯದರ್ಶಿ ಟ್ವೀಟ್ನಲ್ಲಿ ತಿಳಿಸಿದ್ದಾರೆ....
ಕನ್ನಡ ಚಿತ್ರರಂಗದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಹೊಸ ಚಿತ್ರ “ಬೈಲ್” ಬಗ್ಗೆ ನಿರ್ದೇಶಕ ಪವನ್ ಒಡೆಯರ್ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ನಟ ಶಿವರಾಜ್...