Saturday, July 27, 2024

ramanathkovind

ಮೋದಿಯ ಭದ್ರತೆಯ ಲೋಪದ ಕುರಿತು ಕಳವಳ ವ್ಯಕ್ತಪಡಿಸಿದ:ರಾಷ್ಟ್ರಪತಿ

ನೆನ್ನೆ ನರೇಂದ್ರ ಮೋದಿಯವರು ಪಂಜಾಬಿನ ಫಿರೋಜ್‌ಪುರ್‌ಗೆ ಹಲವಾರು ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿದ್ದರು. ಅಲ್ಲಿಂದ ತೆರಳುವ ವೇಳೆ ಅವರಿಗೆ ಭದ್ರತೆಯಲ್ಲಿ ಲೋಪ ಉಂಟಾಗಿತ್ತು, ಈ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳವಳವ್ಯಕ್ತಪಡಿಸಿದ್ದಾರೆ.ಜೊತೆಗೆ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿಯವರನ್ನು ಬೇಟಿಯಾದರು. ಮತ್ತು ನೆನ್ನೆ ಉಲ್ಲಂಘನೆಯಾದ ಮೊದಲಪತ್ರವನ್ನು ಸ್ವೀಕರಿಸಿದರು. ಎಂದು ರಾಷ್ಟ್ರಪತಿಗಳ ಕಾರ್ಯದರ್ಶಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img