Ramanagar: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (cm basavaraj bommai) ಅವರು ಇಂದು ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ (DC) ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಅನಾವರಣ ಮಾಡಿದರು. ನಂತರ ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ...
ಬೆಂಗಳೂರು: ರಾಜ್ಯದಲ್ಲಿ ತಿಮ್ಮಪ್ಪನ ಬೃಹತ್ ದೇವಸ್ಥಾನ ತಲೆಯೆತ್ತಲಿದೆ. ಈ ಬಗ್ಗೆ ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯ್ಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಥಳ ಕೂಡ ನಿಗದಿಪಡಿಸಿದ್ದಾರೆ.
ತಿರುಮಲ ತಿರುವತಿ ದೇವಸ್ಥಾನದಂತೆಯೇ ರಾಜ್ಯದಲ್ಲೂ ತಿಮ್ಮಪ್ಪನ ಬೃಹದಾಕಾರದ ದೇಗುಲ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ದೇಗುಲ ನಿರ್ಮಾಣಕ್ಕಾಗಿ ಸಿಎಂ ಕುಮಾರಸ್ವಾಮಿ ರಾಮನಗರದಲ್ಲಿ 15 ಎಕರೆ ಪ್ರದೇಶವನ್ನ ಮಂಜೂರು ಮಾಡಿ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...