ಹೈದರಾಬಾದ್ : ಹೈದರಾಬಾದಿನ (Hyderabad) ಹೊರವಲಯದಲ್ಲಿರುವ ಮುಂಚಿತ್ತಾಲ್ನಲ್ಲಿ 216 ಅಡಿ ಎತ್ತರದ ರಾಮಾನುಜಾಚಾರ್ಯರ (Ramanujacharya Statue) ಬೃಹತ್ ಪಂಚಲೋಹದ ಪ್ರತಿಮೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅನಾವರಣಗೊಳಿಸಿದ್ದಾರೆ. ಭಾರತದ ಪುರಾತನ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಈ ಕಾರ್ಯ ಕೈಗೊಂಡ ರಾಮಾನುಜಾಚಾರ್ಯರ ಅನುಯಾಯಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಗದ್ಗುರು ಶ್ರೀ ರಾಮಾನುಜಾಚಾರ್ಯರು ವಿಶ್ವಕ್ಕೇ...
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...