Tuesday, May 5, 2026

ramayana

ತನ್ನ ಪತಿಯನ್ನು ವೇಶ್ಯೆಯ ಬಳಿ ಕರೆದೊಯ್ದ ಪತ್ನಿ ಮುಂದೇನಾಯ್ತು- ಭಾಗ 2

Spiritual: ಪತಿವೃತೆ ಪತಿಯನ್ನು ಕರೆದುಕೊಂಡು, ವೇಶ್ಯೆಯ ಬಳಿ ಹೋಗುವಾಗ, ಕಾಡಿನಲ್ಲಿ ಓರ್ವ ಋಷಿಯ ಮೇಲೆ ಕಳ್ಳತನದ ಆರೋಪ ಮಾಡಿ, ನೇಣಿಗೇರಿಸಲಾಗಿದ್ದು. ಆದರೆ ಅವರಿನ್ನು ಸಾವನ್ನಪ್ಪಿರಲಿಲ್ಲ. ಅವರ ಕುತ್ತಿಗೆಗೆ ಹಗ್ಗ ಕಟ್ಟಿದ ಕಾರಣ, ಅವರಿಗೆ ನೋವಾಗುತ್ತಿತ್ತು. ಈ ಬ್ರಾಹ್ಮಣ ಮತ್ತು ಅವನ ಪತ್ನಿ ಅದೇ ದಾರಿಯಿಂದ ಹೋಗುವಾಗ, ಬ್ರಾಹ್ಮಣ ಆ ಹಗ್ಗವನ್ನು ತುಳಿಯುತ್ತಾನೆ. ಆಗ ಋಷಿಯ...

ತನ್ನ ಪತಿಯನ್ನು ವೇಶ್ಯೆಯ ಬಳಿ ಕರೆದೊಯ್ದ ಪತ್ನಿ ಮುಂದೇನಾಯ್ತು- ಭಾಗ 1

Spiritual: ಯಾವುದಾದರೂ ಹೆಣ್ಣು ತನ್ನ ಪತಿಯನ್ನ ಓರ್ವ ವೇಶ್ಯೆಗೆ ಅರ್ಪಿಸುವುದನ್ನು ನೀವು ಎಲ್ಲಾದರೂ ಕೇಳಿದ್ದೀರಾ..? ಅಥವಾ ನೋಡಿದ್ದೀರಾ..? ಖಂಡಿತ ಸಾಧ್ಯವಿಲ್ಲ. ಏಕೆಂದರೆ, ಪ್ರತೀ ಹೆಣ್ಣಿಗೂ ತನ್ನ ಪತಿ ಎಂದರೆ, ತನ್ನದಷ್ಟೇ ಸ್ವತ್ತು ಅನ್ನೋ ಭಾವನೆ ಇರುತ್ತದೆ. ಆಕೆ ಅವನನ್ನು ಬೇರೆ ಹೆಣ್ಣಿನೊಂದಿಗೆ ನೋಡಲು ಇಚ್ಛಿಸುವುದಿಲ್ಲ. ಆದರೆ ನಾವಿಂದು ಹೇಳಲು ಹೊರಟಿರುವ ಕಥೆಯಲ್ಲಿ ಪತಿವೃತೆಯೊಬ್ಬಳು ಓರ್ವ...

ಯಾವ ತಿಂಗಳಲ್ಲಿ ಜನಿಸಿದ ಹೆಣ್ಣು ಮಕ್ಕಳು ತುಂಬಾ ಅದೃಷ್ಟವಂತರು?..

Spiritual: ಮಹಿಳೆಯರು ಮನೆಗೆ ಮಹಾಲಕ್ಷ್ಮೀ ಇದ್ದ ಹಾಗೆ. ಹಾಗಾಗಿ ಹಲವರಿಗೆ ಹೆಣ್ಣು ಮಕ್ಕಳ ಜನನದ ಬಳಿಕವೇ ಅದೃಷ್ಟ ಒಲಿಯುತ್ತದೆ. ಇಂದು ನಾವು ಯಾವ ತಿಂಗಳಲ್ಲಿ ಜನಿಸಿದ ಹೆಣ್ಣು ಮಕ್ಕಳು ಅದೃಷ್ಟವಂತರಾಗಿರುತ್ತಾರೆ ಅನ್ನೋ ಬಗ್ಗೆ ತಿಳಿಯೋಣ. ಚೈತ್ರ ಮಾಸ. ಹಿಂದೂಗಳಿಗೆ ಪ್ರಥಮ ಮಾಸವಾದ ಚೈತ್ರ ಮಾಸದಲ್ಲಿ ಜನಿಸಿದ ಹೆಣ್ಣು ಮಕ್ಕಳು ಅದೃಷ್ಟವಂತರಾಗಿರುತ್ತಾರೆ. ಈ ಹೆಣ್ಣು ಮಕ್ಕಳು ಜಾಣೆಯರಾಗಿರುತ್ತಾರೆ....

ತುಳಸಿದಾಸರ ಪ್ರಕಾರ, ಈ 9 ಜನರೊಂದಿಗೆ ಎಂದಿಗೂ ಶತ್ರುತ್ವ ಕಟ್ಟಿಕೊಳ್ಳಬಾರದಂತೆ.. ಭಾಗ 2

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು, ತುಳಸಿದಾಸರ ಪ್ರಕಾರ, ಯಾವ 9 ಜನರ ಬಳಿ ದ್ವೇಷ ಸಾಧಿಸಬಾರದು ಅನ್ನೋದರಲ್ಲಿ 5 ಜನರ ಬಗ್ಗೆ ತಿಳಿಸಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ ಇನ್ನುಳಿದ 4 ಜನರ ಬಗ್ಗೆ ತಿಳಿಯೋಣ.. ಶ್ರೀಮಂತರೊಂದಿಗೆ. ಈಗಿನ ಕಾಲದಲ್ಲಿ ದುಡ್ಡಿದ್ದರೆ, ಸರ್ಕಾರವನ್ನು, ಪೊಲೀಸರನ್ನು, ನ್ಯಾಯವನ್ನೂ ಖರೀದಿಸಬಹುದು. ಇವೆಲ್ಲವೂ ಜನಸಾಮಾನ್ಯರ ಪರವಾಗಿ ಇರಬೇಕಾದವುಗಳು. ಆದರೆ...

ತುಳಸಿದಾಸರ ಪ್ರಕಾರ, ಈ 9 ಜನರೊಂದಿಗೆ ಎಂದಿಗೂ ಶತ್ರುತ್ವ ಕಟ್ಟಿಕೊಳ್ಳಬಾರದಂತೆ.. ಭಾಗ 1

Spiritual: ನಾವು ಜೀವನದಲ್ಲಿ ನೆಮ್ಮದಿಯಾಗಿರಬೇಕು ಅಂದ್ರೆ, ನಾವಾಯಿತು, ನಮ್ಮ ಕೆಲಸವಾಯಿತು ಎಂದು ಇರಬೇಕು. ಆದರೆ ಕೆಲವೊಮ್ಮೆ ಹಣೆಬರಹ ಕೆಟ್ಟು ಕೆಲವರೊಂದಿಗೆ ಜಗಳವಾಗಬಹುದು. ಆದರೆ ಅದನ್ನು ಮುಂದುವರಿಸಿಕೊಂಡು ಹೋಗಬಾರದು. ಇನ್ನು ತುಳಸಿದಾಸರ ಪ್ರಕಾರ ಈ 9 ಜನರೊಂದಿಗೆ ಎಂದಿಗೂ ಶತೃತ್ವ ಕಟ್ಟಿಕೊಳ್ಳಬಾರದಂತೆ. ಹಾಗಾದರೆ ಯಾರು ಆ 9 ಜನ ಅಂತಾ ತಿಳಿಯೋಣ ಬನ್ನಿ.. ತಂದೆ ತಾಯಿಗಳೊಂದಿಗೆ. ನಿಮ್ಮ...

ನೀವು ಶ್ರೀಮಂತರಾಗಬೇಕು ಎಂದಲ್ಲಿ, ವಿದುರನ ಈ ಮಾತು ಕೇಳಿ..

Spiritual: ಚಾಣಕ್ಯ ನೀತಿಯಲ್ಲಿ ಹೇಗೆ ಚಾಣಕ್ಯರು ಜೀವನ ಪಾಠವನ್ನು ಹೇಳುತ್ತಾರೋ, ಅದೇ ರೀತಿ, ವಿದುರ ನೀತಿಯಲ್ಲಿ ವಿದುರರು ಕೂಡ, ಜೀವನಕ್ಕೆ ಸಂಬಂಧಿಸಿದಂತೆ ಕೆಲವು ನೀತಿಗಳನ್ನು ಹೇಳಿದ್ದಾರೆ. ಶ್ರೀಮಂತರಾಗಬೇಕು ಎಂದಲ್ಲಿ, ಜನ ವಿದುರನ ಕೆಲ ಮಾತುಗಳನ್ನು ಕೇಳಬೇಕಂತೆ. ಹಾಗಾದ್ರೆ ಅದು ಯಾವ ಮಾತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಕಷ್ಟಪಟ್ಟಾಗ ಮಾತ್ರ ಫಲ ಸಿಗುತ್ತದೆ. ಹಾಗಾಗಿ...

ಮುಟ್ಟಾದ ಮೂರು ದಿನಗಳವರೆಗೂ ಹೆಣ್ಣು ಮಕ್ಕಳು ತಲೆ ಸ್ನಾನ ಮಾಡಬಾರದು.. ಯಾಕೆ ಗೊತ್ತಾ..?

Spiritual: ಹಿಂದೂಗಳಲ್ಲಿರುವ ಹಲವು ಪದ್ಧತಿಗಳಲ್ಲಿ, ಹೆಣ್ಣು ಋತುಮತಿಯಾದಾಗ ಅನುಸರಿಸುವ ಕೆಲ ಪದ್ಧತಿಗಳು ಕೂಡ ಒಂದು. ಅದರಲ್ಲಿ ಮುಟ್ಟಾದ ಹೆಣ್ಣು ಮಕ್ಕಳು ಮೂರು ದಿನ ಮೈಲಿಗೆಯಾಗಿದ್ದು, ನಾಲ್ಕನೇಯ ದಿನ ಶುದ್ಧವಾಗುತ್ತಾರೆ. ಹಾಗಾದರೆ ಯಾಕೆ ಋತುಮತಿಯಾದ ಶುರುವಾದದ ಮೂರು ದಿನ ತಲೆ ಸ್ನಾನ ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಮುಟ್ಟಾದ ಶುರುವಿನ ಮೂರು ದಿನ ತಲೆ ಸ್ನಾನ ಮಾಡಬಾರದು...

ಶಾಂತ ಸ್ವರೂಪಿ ಸೀತಾದೇವಿ ರಣಚಂಡಿ ಅವತಾರ ತಾಳಲು ಕಾರಣವೇನು..?

Spiritual: ರಾಮಾಯಣದಲ್ಲಿ ಬರುವ ಪ್ರಮುಖ ಪಾತ್ರಗಳಲ್ಲಿ ಸೀತೆ ಕೂಡ ಒಬ್ಬಳು. ಆಕೆ ಯಾವಾಗಲೂ ಶಾಂತ ಸ್ವರೂಪಳು ಎಂಬುದನ್ನಷ್ಟೇ ನಾವು ನೋಡಿದ್ದೇವೆ. ಆದರೆ ಸೀತಾದೇವಿ ರಾಕ್ಷಸನ ಸಂಹಾರಕ್ಕಾಗಿ ರಣಚಂಡಿ ರೂಪವನ್ನೂ ತಾಳಿದ್ದಳು. ಹಾಗಾದರೆ, ಯಾವ ರಾಕ್ಷಸನನ್ನು ಕೊಲ್ಲಲು ಸೀತಾಮಾತೆ, ರಣಚಂಡಿ ರೂಪ ತಾಳಿದ್ದಳು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ರಾವಣನ ಸಂಹಾರದ ಬಳಿಕ, ರಾಮ...

ಇಂಥ ಸಣ್ಣ ಸಣ್ಣ ತಪ್ಪುಗಳೇ ನಮ್ಮನ್ನು ದುರಾದೃಷ್ಟವಂತರನ್ನಾಗಿ ಮಾಡುತ್ತದೆ.

Spiritual: ಹಿಂದೂಗಳಲ್ಲಿರುವ ಪವಿತ್ರ ಪುರಾಣಗಳಲ್ಲಿ ಗರುಡ ಪುರಾಣ ಕೂಡ ಒಂದು. ಒಮ್ಮೆ ಗರುಡ ಪುರಾಣದ ಕಥೆಗಳನ್ನು ಕೇಳಿದವರು, ಜೀವನದಲ್ಲೆಂದೂ ಪಾಪವನ್ನು ಮಾಡುವುದಿಲ್ಲವೆಂದು ಹೇಳುತ್ತಾರೆ. ಏಕೆಂದರೆ, ಅದರಲ್ಲಿ ಜೀವನಕ್ಕೆ ಸಂಬಂಧಿಸಿದ ಕೆಲ ಸತ್ಯಗಳನ್ನು ಮತ್ತು ಸತ್ತ ಮೇಲೆ ನಮ್ಮ ಪಾಪಗಳಿಗೆ ಯಾವ ಯಾವ ಶಿಕ್ಷೆ ಸಿಗುತ್ತದೆ ಎಂಬ ಬಗ್ಗೆ ಹೇಳಿರುತ್ತಾರೆ. ಹಾಗಾಗಿ ಗರುಡ ಪುರಾಣ ಶ್ರವಣ...

ಮರಣದ ಸಮಯದಲ್ಲಿ ವಾಲಿ ನೀಡಿದ ಸಲಹೆಯನ್ನು ನೀವೂ ಕೇಳಿ..

Spiritual: ರಾಮಾಯಣದ ಪ್ರಮುಖ ಖಳನಾಯಕರಲ್ಲಿ ವಾಲಿ ಕೂಡ ಒಬ್ಬನು. ತನ್ನ ಸ್ವಂತ ಸಹೋದರ ಸುಗ್ರೀವನಿಗೆ ತೊಂದರೆ ಕೊಡುತ್ತಿದ್ದ ವಾಲಿ, ತನ್ನ ಕೊನೆಯ ಕ್ಷಣದಲ್ಲಿ ಕೆಲ ಸಲಹೆ ನೀಡಿದ್ದ. ಹಾಗಾದರೆ ಸಾವಿನ ಸಮಯದಲ್ಲಿ ವಾಲಿ ನೀಡಿದ್ದ ಸಲಹೆ ಏನು ಎಂಬ ಬಗ್ಗೆ ತಿಳಿಯೋಣ ಬನ್ನಿ.. ಮರಣದ ಸಮಯದಲ್ಲಿ ವಾಲಿ ತನ್ನ ಪುತ್ರ ಅಂಗದನಿಗೆ ಕೆಲ ಜೀವನ ಸಲಹೆಗಳನ್ನು...
- Advertisement -spot_img

Latest News

ಬಿಜೆಪಿಯವರು 100 ಸ್ಥಾನವನ್ನು ಕದ್ದಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...
- Advertisement -spot_img