Saturday, May 9, 2026

ramayana

ಒಂದು ವಿಷಯದ ಬಗ್ಗೆ ಅಗತ್ಯಕ್ಕಿಂತ ಹೆಚ್ಚು ಯೋಚನೆ ಮಾಡುವವರು ಈ ಸ್ಟೋರಿ ಓದಿ..

ಕೆಲವರು ಕೆಲ ವಿಷಯಗಳ ಬಗ್ಗೆ ವಾರಗಟ್ಟಲೇ ಯೋಚಿಸುತ್ತ, ಸಮಯ ವ್ಯರ್ಥ ಮಾಡಿದ್ರೆ, ಇನ್ನು ಕೆಲವರು ಘಟನೆ ನಡೆದ ಕೆಲ ಸಮಯದಲ್ಲೇ ಏನೂ ಆಗಿಲ್ಲವೇನೋ ಎಂಬಂತೆ ಇದ್ದು ಬಿಡುತ್ತಾರೆ. ಯಾಕಂದ್ರೆ ಯೋಚನೆ ಮಾಡುವ ಬದಲು, ಆರಾಮವಾಗಿರುವುದೇ ಲೇಸು ಅನ್ನೋದು ಅವರ ಅಂಬೋಣ. ಹಾಗಾಗಿ ನಾವು ಕೆಲ ವಿಷಯಗಳ ಬಗ್ಗೆ ಅಗತ್ಯಕ್ಕಿಂತ ಹೆಚ್ಚು ಯೋಚನೆ ಮಾಡುವವರಿಗಾಗಿ ಕಥೆಯೊಂದನ್ನ...

ಈ 4 ವಿಷಯ ನಿಮಗೆ ಗೊತ್ತಿದ್ದಲ್ಲಿ ನೀವು ಖಂಡಿತ ಜೀವನದಲ್ಲಿ ಸಫಲರಾಗುತ್ತೀರಿ..

ಯಾರಿಗೆ ಸಾಮಾನ್ಯ ಜ್ಞಾನ ಹೆಚ್ಚಿರುತ್ತದೆಯೋ ಅವನು ಜೀವನದಲ್ಲೆಂದೂ ಸೋಲಲು ಸಾಧ್ಯವೇ ಇಲ್ಲವಂತೆ. ಯಾಕಂದ್ರೆ ಅವರು ಬುದ್ಧಿವಂತರಿರ್ತಾರೆ. ಎಲ್ಲಿ ಹೇಗೆ ನಡೆದುಕೊಳ್ಳಬೇಕು ಅನ್ನೋದು ಅವರಿಗೆ ಗೊತ್ತಿರುತ್ತದೆ. ಕಾಮನ್ ಸೆನ್ಸ್ ಅನ್ನೋದು ಮನುಷ್ಯನ ಜೀವನದಲ್ಲಿ ಅಷ್ಟು ಇಂಪಾರ್ಟೆಂಟ್. ಹಾಗಾಗಿ ಕೆಲ ವಿಷಯಗಳನ್ನ ನಾವು ತಿಳಿದುಕೊಂಡಲ್ಲಿ ನಾವು ಜೀವನದಲ್ಲಿ ಸಫಲರಾಗುತ್ತೇವೆ. ಹಾಗಾದ್ರೆ ಮನುಷ್ಯ ಯಾವ 4 ವಿಷಯಗಳನ್ನ ತಿಳಿದುಕೊಳ್ಳಬೇಕು...

ಈ 10 ಕೆಲಸಗಳನ್ನ ಮಾಡಿದ್ರೆ ನೆಮ್ಮದಿಯ ಜೊತೆಗೆ ಮೋಕ್ಷವೂ ನಿಮ್ಮ ಪಾಲಾಗುತ್ತೆ.. ಭಾಗ 2

ಮೊದಲ ಭಾಗದಲ್ಲಿ ಯಾವ ಕೆಲಸ ಮಾಡಿದ್ರೆ ನೆಮ್ಮದಿಯ ಜೊತೆಗೆ ಮೋಕ್ಷವೂ ಸಿಗತ್ತೆ ಅನ್ನೋ ವಿಷಯದ ಬಗ್ಗೆ 5 ಕೆಲಸದ  ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ 5 ಕೆಲಸಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಆರನೇಯ ಕೆಲಸ ನಿಷ್ಕಾಮ ಕೆಲಸಗಳನ್ನು ಮಾಡಿ. ಅಂದ್ರೆ ಯಾವುದಾದರೂ ಕೆಲಸ ಮಾಡಿದ್ರೆ ಅದರಿಂದ ಪುನಃ ನಮಗೇನಾದರೂ ಲಾಭವಿದೆಯಾ...

ಈ 10 ಕೆಲಸಗಳನ್ನ ಮಾಡಿದ್ರೆ ನೆಮ್ಮದಿಯ ಜೊತೆಗೆ ಮೋಕ್ಷವೂ ನಿಮ್ಮ ಪಾಲಾಗುತ್ತೆ.. ಭಾಗ 1

ಹಲವರಿಗೆ ಜೀವನದಲ್ಲಿ ಬರೀ ದುಃಖವೇ ಸಿಗುತ್ತದೆ. ಮತ್ತು ಸತ್ತ ಬಳಿಕ ಮೋಕ್ಷವೂ ಸಿಗುವುದಿಲ್ಲ. ಯಾಕಂದ್ರೆ ಇದು ಪೂರ್ವ ಜನ್ಮದ ಪಾಪ ಅಂತಾ ಹೇಳಲಾಗತ್ತೆ. ಆದ್ರೆ ನೀವು ಜೀವನದಲ್ಲಿ ಸುಖವಾಗಿರಬೇಕು ಮತ್ತು ನಿಮಗೆ ಮೋಕ್ಷ ಪ್ರಾಪ್ತಿಯಾಗಬೇಕು ಅಂತಾ ಹೇಳಿದ್ರೆ 10 ಕೆಲಸಗಳನ್ನು ಮಾಡಬೇಕು. ಆ ಕೆಲಸಗಳೇನು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಕೆಲಸ ದುಡ್ಡು ಕೂಡಿಡುವುದು. ನೀವು...

ಇಂದ್ರದೇವನನ್ನು ಏಕೆ ಪೂಜಿಸಲಾಗುವುದಿಲ್ಲ ಗೊತ್ತಾ..?.. ಭಾಗ 2

ಈ ವಿಷಯಕ್‌ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ನಾವು ಇಂದ್ರ ಹೇಗಿದ್ದ..? ಇಂದ್ರನ ಮೊದಲು ಸ್ವರ್ಗವನ್ನು ಯಾರು ಆಳಿದ್ದರು..? ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೆವು. ಇದೀಗ ಮುಂದುವರಿದ ಭಾಗವಾಗಿ, ಇಂದ್ರನನ್ನು ಯಾಕೆ ಪೂಜಿಸಲಾಗುವುದಿಲ್ಲ ಅಂತಾ ತಿಳಿಯೋಣ ಬನ್ನಿ.. ಬರೀ ಊರ್ವಷಿ, ಮೇನಕೆಯರ ಸಂಗದಲ್ಲಿರುತ್ತಿದ್ದ ಇಂದ್ರದೇವ, ಒಮ್ಮೆ ವಾಯುವಿಹಾರಕ್ಕೆಂದು ಭೂಮಿಗೆ ಬಂದ. ಹಾಗೆ ಬಂದಾಗ, ಗೌತಮ ಋಷಿಗಳ ಕುಟೀರದ...

ಇಂದ್ರದೇವನನ್ನು ಏಕೆ ಪೂಜಿಸಲಾಗುವುದಿಲ್ಲ ಗೊತ್ತಾ..?.. ಭಾಗ1

ದೇವರಾಜ ಇಂದ್ರನನ್ನು ದೇವತೆಗಳ ಅಧಿಪತಿ ಎಂದು ಕರೆಯಲಾಗುತ್ತದೆ. ದೇವತೆಗಳಾದ ಸೂರ್ಯ, ಚಂದ್ರ, ಅಗ್ನಿ, ವಾಯು ಎಲ್ಲವನ್ನೂ ನಾವು ಪೂಜಿಸುತ್ತೇವೆ. ಆದ್ರೆ ಇಂದ್ರನನ್ನು ಕಲಿಯುಗದಲ್ಲಿ ಪೂಜಿಸಲಾಗುವುದಿಲ್ಲ. ಹಾಗಾದ್ರೆ ಯಾಕೆ ಇಂದ್ರದೇವನನ್ನು ಪೂಜಿಸಲಾಗುವುದಿಲ್ಲ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬ್ರಹ್ಮನನ್ನು ಏಕೆ ಪೂಜಿಸಲಾಗುವುದಿಲ್ಲ..? ಮತ್ತು ಪ್ರಪಂಚದಲ್ಲಿ ಏಕೈಕ ದೇವಸ್ಥಾನದಲ್ಲಷ್ಟೇ ಬ್ರಹ್ಮನನ್ನು ಪೂಜಿಸುತ್ತಾರೆ ಅನ್ನೋ ಬಗ್ಗೆ ನಾವು ಈಗಾಗಲೇ ನಿಮಗೆ...

ಮನೆಯಲ್ಲಿ ಮರಣವಾದಾಗ, ಅಡುಗೆ ಮಾಡದಿರಲು ಕಾರಣವೇನು..?

ಹಲವರ ಮನೆಯಲ್ಲಿ ಯಾರದ್ದಾದರೂ ಮರಣವಾದಾಗ, ಅವರ ಅಂತ್ಯಸಂಸ್ಕಾರವಾಗುವವರೆಗೂ ಮನೆಯಲ್ಲಿ ಒಲೆ ಉರಿಯುವುದಿಲ್ಲ. ಅಡಿಗೆ ಮಾಡುವುದಿಲ್ಲ. ಅಕ್ಕಪಕ್ಕದ ಮನೆಯವರು ಅಥವಾ ಸಂಬಂಧಿಕರು ಊಟ ತಂದು ಕೊಡುತ್ತಾರೆ. ಹಾಗಾದ್ರೆ ಯಾಕೆ ಮರಣ ಹೊಂದಿದವರ ಮನೆಯಲ್ಲಿ ಒಲೆ ಉರಿಸುವುದಿಲ್ಲ ಅಂತಾ ತಿಳಿಯೋಣ ಬನ್ನಿ.. ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸಲಿದ್ದಾನೆ.. ಈ ರಾಶಿಯವರಿಗೆ ಜೀವನದಲ್ಲಿ ದೊಡ್ಡ ಬದಲಾವಣೆಗಳು..! ಮನೆಯಲ್ಲಿ ಮರಣವಾದಾಗ ಅಡುಗೆ ಮಾಡದಿರಲು...

ಪತಿ ಪತ್ನಿ ಒಟ್ಟಿಗೆ ಕೂತು ಊಟ ಮಾಡುವುದು ಸರಿಯೋ..? ತಪ್ಪೋ..?

ಹಿಂದಿನ ಕಾಲದಲ್ಲಿ ಮೊದಲು ಪತಿ ಊಟ ಮಾಡುತ್ತಿದ್ದ. ನಂತರ ಅದೇ ಬಟ್ಟಲಿನಲ್ಲಿ ಪತ್ನಿ ಊಟ ಮಾಡುತ್ತಿದ್ದಳು. ಯಾಕಂದ್ರೆ ಇದರಿಂದ ಮುತ್ತೈದೆ ಸಾವು ಸಿಕ್ಕುತ್ತದೆ ಎಂಬುದು ಅವರ ನಂಬಿಕೆಯಾಗಿತ್ತು. ಹಾಗಾಗಿ ಅದೇ ಬಟ್ಟಲಿನಲ್ಲಿ ಪತ್ನಿ ಊಟ ಮಾಡುತ್ತಿದ್ದಳು. ಆದ್ರೆ ಈಗಿನ ಕಾಲದಲ್ಲಿ ಪತಿ ಪತ್ನಿ ಒಟ್ಟಿಗೆ ಕುಳಿತು ಊಟ ಮಾಡುತ್ತಾರೆ. ಇದು ಸರಿನಾ..? ತಪ್ಪಾ ..?...

ಹಲ್ಲಿ ದೇಹದ ಯಾವ ಭಾಗದ ಮೇಲೆ ಬಿದ್ದರೆ ಶುಭ..? ಮತ್ತು ಅಶುಭ..?

ಹಲ್ಲಿ, ಕಾಗೆ, ಬೆಕ್ಕು ಇವೆಲ್ಲ, ಈ ಭೂಮಿಯ ಮೇಲೆ ಬದುಕುವ ಸಾಮಾನ್ಯ ಪ್ರಾಣಿ, ಪಕ್ಷಿ, ಜೀವಗಳು. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಇವುಗಳಿಗೆ ಮಾನ್ಯತೆ ನೀಡಲಾಗಿದೆ. ಮನುಷ್ಯನ ಮೇಲೆ ಈ ಜೀವಗಳು ಬೀರುವ ಕೆಲ ಪರಿಣಾಮಗಳು, ಕೆಲವು ಸಲ ನಿಜವೆನ್ನಿಸುತ್ತದೆ. ಎಷ್ಟೋ ಜನ ಕಾಕ ಶಾಸ್ತ್ರವನ್ನು ನಂಬುತ್ತಾರೆ. ಬೆಕ್ಕು ಅಡ್ಡ ಹೋದರೆ, ಶ್ರೀಕೃಷ್ಣನನ್ನು ನೆನೆಸಿ ಮುಂದೆ...

ದಕ್ಷಿಣೇಶ್ವರ ಕಾಳಿ ಮಂದಿರ.. ಇದು ಸ್ವತಃ ಕಾಳಿಯೇ ಪ್ರತ್ಯಕ್ಷವಾದ ಸ್ಥಳ..

ಭಾರತದಲ್ಲಿ ದೇವಿಯನ್ನ ಹೆಚ್ಚಿನ ಜನರು ಆರಾಧಿಸುತ್ತಾರೆ. ನವರಾತ್ರಿಯಲ್ಲಿ ನವದೇವಿಯರನ್ನ ಆರಾಧಿಸುವ ಮೂಲಕ ವಿಜಯದಶಮಿ ದಸರಾವನ್ನ ಆಚರಿಸಲಾಗುತ್ತದೆ. ಎಲ್ಲ ರಾಜ್ಯಗಳಿಗಿಂತಲೂ ಬಂಗಾಳದಲ್ಲಿ ನವರಾತ್ರಿಯನ್ನ ಪ್ರತೀ ಹಿಂದೂಗಳು ಅದ್ಧೂರಿಯಾಗಿ ಆಚರಿಸುತ್ತಾರೆ. ಅಲ್ಲಿ ಕೆಲವೆಡೆ ಮೂರ್ತಿಯನ್ನ ಕೂರಿಸುವ ಪದ್ಧತಿ ಇದೆ. ನವರಾತ್ರಿಯ 9 ದಿನಗಳಲ್ಲೂ ನವದುರ್ಗೆಯನ್ನು ಪೂಜಿಸಿ, 9 ವಿಧದ ನೈವೇದ್ಯ ಮಾಡಿ ಉಣ ಬಡಿಸಲಾಗತ್ತೆ. ಇಂಧ ಬಂಗಾಳದಲ್ಲಿ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img